Webdunia - Bharat's app for daily news and videos

Install App

ಚಳಿಗಾಲದ ಅಧಿವೇಶನದಲ್ಲಿ ಉ. ಕರ್ನಾಟಕದ ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ

Webdunia
ಶುಕ್ರವಾರ, 10 ಡಿಸೆಂಬರ್ 2021 (17:04 IST)
ಚಳಿಗಾಲದ ಅಧಿವೇಶನದಲ್ಲಿ ಉತ್ತರ ಕರ್ನಾಟಕ ಭಾಗದ ಹಲವಾರು ಅಭಿವೃದ್ಧಿ ವಿಷಯ ಮತ್ತು ನೀರಾವರಿ ಯೋಜನೆಗಳ ಬಗ್ಗೆ ಚರ್ಚೆ ಮಾಡುವ ಸಂಭವವಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದರು.
ವಿಧಾನ ಪರಿಷತ್ ಚುನಾವಣೆ ಹಿನ್ನೆಲೆ ಮತದಾನ ಮಾಡಲು ಶಿಗ್ಗಾಂವಿ ಹೋಗುವ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಗುರುತಿಸಲಾಗಿದೆ.
ಮಹದಾಯಿ ವಿಧಾನಸಭೆಯಲ್ಲಿ ಚರ್ಚೆ, ಪ್ರಸ್ತಾವನೆಯಲ್ಲಿದೆ. ಕಾನೂನಾತ್ಮಕವಾಗಿ ಸೂಕ್ತ ಕ್ರಮ ತೆಗೆದುಕೊಳ್ಳಲು ಸಮಸ್ಯೆಯನ್ನು ಪರಿಹರಿಸಲಾಗುವುದು.
ಪ್ರತಿದಿನವೂ ಬೆಳೆ ನಾಶವಾದ ರೈತರಿಗೆ ಪರಿಹಾರ ನೀಡಲಾಗುತ್ತಿದೆ. ರಾಜ್ಯದಲ್ಲಿ ಪ್ರಥಮವಾಗಿ ಬೆಳೆ ಹಾನಿಯಾದ ತಕ್ಷಣ 600ಕ್ಕಿಂತ ಹೆಚ್ಚು ಕೋಟಿ ರೂ.ಪರಿಹಾರ ನೀಡಲಾಗಿದೆ ಎಂದು ಪ್ರಕಟಿಸಿದರು.
ವಿಧಾನ ಪರಿಷತ್ ಚುನಾವಣೆಯಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲುವ ಗುರಿ ಇದೆ ಎಂದು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಹತ್ತುವಾಗ ಜಸ್ಟ್ ಮಿಸ್: ಬಸ್ ಕ್ಲೀನರ್ ಇಲ್ಲದೇ ಇದ್ದಿದ್ದರೆ ಈ ವೃದ್ಧನ ಕತೆ ಏನಾಗ್ತಿತ್ತೋ Video

ಡೆಲಿವರಿ ಬಾಯ್ ಹೆಂಡ್ತಿ ಆಸ್ಪತ್ರೆಯಲ್ಲಿದ್ದಾಳೆ, ಡೆಲಿವರಿ ಮುಗಿಸಿ ಬರ್ತೀನಿ ಎಂದರೂ ಕರಗಲಿಲ್ಲ ಟ್ರಾಫಿಕ್ ಪೊಲೀಸ್ ಮನಸ್ಸು Video

Karnataka Weather: ಕೆಲವು ಜಿಲ್ಲೆ ಹೊರತುಪಡಿಸಿ ಉಳಿದೆಡೆ ಇಂದು ಸಾಧಾರಣ ಮಳೆ

ಆಸ್ಪತ್ರೆಯಲ್ಲಿ ತಾಯಿ ಮಗು ಸಾವು, ಡೆಲಿವರಿಗೂ ಮುನ್ನಾ ತನಗೆ ಈ ಆಸ್ಪತ್ರೆಯಲ್ಲಿ ಚಿಕಿತ್ಸೆ ಬೇಡವೆಂದು ಬೇಡಿಕೊಂಡಿದ್ದ ಗರ್ಭಿಣಿಯ ವಿಡಿಯೋ

ನಡುರಸ್ತೆಯಲ್ಲಿ ಎಲ್ಲರೂ ಅಡ್ಡಾಡುತ್ತಿರುವಾಗಲೇ ವ್ಯಕ್ತಿಯನ್ನು ಕೊಚ್ಚಿ ಕೊಂದ ದುಷ್ಕರ್ಮಿಗಳು, Video

ಮುಂದಿನ ಸುದ್ದಿ
Show comments