Webdunia - Bharat's app for daily news and videos

Install App

ಮೊನ್ನೆ ಚಿರತೆ ಪ್ರತ್ಯಕ್ಷ ಇಂದು ಕರಡಿ ಪ್ರತ್ಯಕ್ಷ..!

Webdunia
ಭಾನುವಾರ, 7 ಆಗಸ್ಟ್ 2022 (20:03 IST)
ಹೊಸಪೇಟೆ ತಾಲೂಕಿನ ಸೀತಾರಾಮ್ ತಾಂಡದ ಹೊರವಲಯದಲ್ಲಿ ಕರಡಿ ಪ್ರತ್ಯಕ್ಷವಾಗಿದೆ.ಮೊನ್ನೆಯಷ್ಟೆ ಚಿರತೆ ಪ್ರತ್ಯಕ್ಷವಾಗಿತ್ತು. ಇಂದು ಸೀತಾರಾಮ್ ತಾಂಡಾದ ಹೊರವಲಯದಲ್ಲಿ ಕರಡಿಗಳು ಪ್ರತ್ಯಕ್ಷವಾಗಿತ್ತು. ಇಂದು ಸೀತಾರಾಮ್ ತಾಂಡಾದ ಹೊರವಲಯದಲ್ಲಿ ಕರಡಿಗಳು ಪ್ರತ್ಯಕ್ಷವಾಗಿವೆ. ಜಮೀನುಗಳಿಗೆ ತೆರಳಲು ರೈತರು ಭಯಗೊಂಡಿದ್ದಾರೆ. ಸ್ಥಳೀಯ ರೈತರ ಮೊಬೈಲ್ ಗಳಲ್ಲಿ ಕರಡಿಗಳ ದೃಶ್ಯಗಳು ಸೆರೆಯಾಗಿದೆ. ಪದೇ, ಪದೇ, ಕಾಡು ಪ್ರಾಣಿಗಳಿಂದ ರೈತರಿಗೆ ಸಮಸ್ಯೆಯಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫುಲ್ ಬ್ಯಾಂಡೇಜ್... ಅಪ್ರಾಪ್ತೆಯ ರೇಪ್ ಮಾಡಿದವನಿಗೆ ತಕ್ಕ ಶಾಸ್ತಿ ಮಾಡಿದ ಪೊಲೀಸ್ Video

ತೆಲಂಗಾಣ ಚೆಕ್‌ಪೋಸ್ಟ್‌ನಲ್ಲಿ ಲಂಚಕ್ಕೆ ಕಾಯುತ್ತಿದ್ದ ಅಧಿಕಾರಿಗಳಿಗೆ ಬುದ್ಧಿ ಕಲಿಸಿದ ಲಾರಿ ಡ್ರೈವರ್: Video

ಕನ್ನಡ ಮಾತನಾಡಲು ನಿರಾಕರಿಸಿದ್ದಲ್ಲದೆ ಹೂಡಿಕೆದಾರರಿಗೇ ಆವಾಜ್ ಹಾಕಿದ ಮಹಿಳೆ Video

ಪ್ರವಾಹದಲ್ಲಿ ಸಿಲುಕಿದ್ದ ಯುವಕನ ನೋಡಿ ಆನೆ ಮಾಡಿದ ಕೆಲಸವೇನು ನೋಡಿ video

ವಿದ್ಯುತ್ ಕಂಬಕ್ಕೆ ಸುತ್ತು ಹಾಕಿ ಹಕ್ಕಿಗಳನ್ನು ತಿನ್ನಲು ಹೋದ ಬೃಹತ್ ಹೆಬ್ಬಾವಿನ ಕತೆ ಏನಾಯ್ತು ನೋಡಿ Video

ಮುಂದಿನ ಸುದ್ದಿ
Show comments