Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಬೆಳ್ಳಂಬೆಳಗ್ಗೆ ಅಗ್ನಿ ಅವಘಡ

Webdunia
ಶನಿವಾರ, 14 ಅಕ್ಟೋಬರ್ 2023 (13:23 IST)
ನಗರದಲ್ಲಿ ಬೆಳ್ಳಂ ಬೆಳ್ಳಗೆ ಅಗರಬತ್ತಿ ಫ್ಯಾಕ್ಟರಿಗೆ ಬೆಂಕಿ ಬಿದ್ದಿದೆ.ದೊಡ್ಡ ಪ್ರಮಾಣದ ಬೆಂಕಿಯಿಂದ ಜನ ಭಯಭೀತಗೊಂಡಿದ್ದಾರೆ.ಪೈಪ್ ಲೈನ್ ರೋಡ್ ಜೋಗುಪಾಳ್ಯದಲ್ಲಿ ಘಟನೆ ನಡೆದಿದೆ.2 ಅಗ್ನಿ ಶಾಮಕ ವಾಹನಗಳು ಸ್ಥಳದಲ್ಲಿ ಕಾರ್ಯಚರಣೆ ನಡೆಸಿದ್ದು,ಬೆಂಕಿ ಅವಘಡದಲ್ಲಿ ೮ ಬೈಕ್ ಗಳು ಸುಟ್ಟು ಭಸ್ಮವಾಗಿದೆ.೧ ಬೈಕ್ ಗೆ ಮೊದಲು ಹತ್ತಿದ ಬೆಂಕಿ ನಂತರ ಬೆಂಕಿ ಆರಿಸಲು ಸ್ಥಳೀಯರು ಪ್ರಯತ್ನ ಪಟ್ಟಿದ್ದಾರೆ.ಆದರೂ ಅಗರಬತ್ತಿ ಫ್ಯಾಕ್ಟರಿಯಿಂದ ಬೈಕ್ ಗಳಿಗೆ ಬೆಂಕಿ ಹರಡಿದ ಬೆಂಕಿ ಹರಡಿದೆ.ಒಂದು ರಾಯಲ್ ಎನ್ ಫೀಲ್ಡ್ ಬೈಕ್ ,ಪಲ್ಸರ್ ,ಎಲೆಕ್ಟ್ರಿಕ್ ಬೈಕ್ , ಹೊಂಡಾ ಆ್ಯಕ್ಟಿವಾ,ಆಕ್ಟೀವಾ , ಕಿಮೋ ಪೈವ್ ಬೈಕ್ ,ಸ್ಪೆಂಡರ್ ಪ್ಲಸ್ ಬೈಕ್ ಸುಟ್ಡು ಭಸ್ಮವಾಗಿದಡ.ಚೋಳರ ಪಾಳ್ಯದ ಜನನಿಬೀಡ ಪ್ರದೇಶದಲ್ಲೇ ಇದ್ದ ಫ್ಯಾಕ್ಟರಿ ಬೆಂಕಿಯ ಕೆನ್ನಲಿಗೆಗೆ ಸುಟ್ಟು ಭಸ್ಮವಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments