ಕಾಂಗ್ರೆಸ್ ಪಕ್ಷವನ್ನು ಕಸ ಗುಡಿಸುವಂತೆ ಗುಡಿಸಿ ಹಾಕ್ತೇವೆ: ಈಶ್ವರಪ್ಪ ಗುಡುಗು

Webdunia
ಶುಕ್ರವಾರ, 6 ಅಕ್ಟೋಬರ್ 2017 (16:07 IST)
ಕಾಂಗ್ರೆಸ್ ಪಕ್ಷವನ್ನು ಕಸ ಗುಡಿಸುವಂತೆ ಗುಡಿಸಿ ಹಾಕ್ತೇನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ ಅಬ್ಬರಿಸಿದ್ದಾರೆ.
ಬಾಗಲಕೋಟೆ ಜಿಲ್ಲೆಯ ಬನಹಟ್ಟಿ ಪಟ್ಟಣದಲ್ಲಿ ಆಯೋಜಿಸಲಾದ ನೇಕಾರರ ಸಮಾವೇಶದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಪಕ್ಷ ಕಳ್ಳರ ಪಕ್ಷ. ಇದೀಗ ಮನೆ ಮನೆಗೆ ಮತ ಕೇಳಲು ಬರುತ್ತಿದ್ದಾರೆ. ಹುಷಾರಾಗಿರಿ, ಬೇಗ ಮನೆಗೆ ಬೀಗ ಹಾಕಿಕೊಳ್ಳಿ ಎಂದು ಮತದಾರರಿಗೆ ಕರೆ ನೀಡಿದರು.
 
ಅಧಿಕಾರದ ಮದದಲ್ಲಿ ಕಲಿತಿದ್ದೇನೆಂದು ಮರೆತಿದ್ದಾರೆ. ದುಡ್ಡಿನ ಬಲದಿಂದ ಚುನಾವಣೆ ಗೆಲ್ಲುತ್ತೇವೆ ಎನ್ನುವ ಭ್ರಮೆಯಲ್ಲಿದ್ದಾರೆ. ಇಂತಹ ದರ್ಪದ ಮುಖ್ಯಮಂತ್ರಿಯನ್ನು ಮನೆಗೆ ಕಳುಹಿಸಿ ಎಂದು ಕಿಡಿಕಾರಿದರು.
 
ಸಿಎಂ ಸಿದ್ದರಾಮಯ್ಯಗೆ ಮಾನ ಮರ್ಯಾದೆ ಇದೇಯಾ? ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆ ಸಚಿವೆ ಉಮಾಶ್ರೀ ನೇಕಾರರ ಮಗಳು ಎಂದರು. ನೇಕಾರರ ಏಳಿಗೆಗಾಗಿ ಸಚಿವೆಯನ್ನಾಗಿ ಮಾಡಿದರು. ಆದರೆ, ಸಚಿವೆ ಉಮಾಶ್ರೀ ಮೇಯುವ ಅಡಳಿತ ಮುಂದುವರಿಸಿದ್ದಾರೆ ಎಂದು ಕೆ.ಎಸ್.ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.  

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಉದ್ವಿಗ್ನತೆ: ಪ್ರಧಾನಿಗೆ ಪತ್ರ ಬರೆದ ಸಿದ್ದರಾಮಯ್ಯ

ಚೂರಿ ಇರಿತಕ್ಕೊಳಗಾದ ರೀತಿಯಲ್ಲಿ ಶವಪತ್ತೆ ಪ್ರಕರಣ, ಮೂವರು ಅರೆಸ್ಟ್‌

ಗಲ್ಫ್ ಆಫ್ ಓಮನ್‌ನಲ್ಲಿ ತೈಲ ಟ್ಯಾಂಕರ್ ಮೇಲೆ ದಾಳಿ, ಭಾರತೀಯ ಪ್ರಜೆ ಸಾವು

ರೇಷ್ಮೆ ಕಾರ್ಖಾನೆ ಮುಚ್ಚುವ ಬಿಜೆಪಿ ಆರೋಪ ಬಗ್ಗೆ ಎಚ್‌ಸಿ ಮಹದೇವಪ್ಪ ಪ್ರತಿಕ್ರಿಯೆ

ಇದೇ 3ರಂದು ಗಲ್ಫ್‌ ರಾಷ್ಟ್ರಗಳ ಕಡೆ ವಿಮಾನ ಪ್ರಯಾಣ ಮಾಡಲಿರುವವರು ಈ ಸುದ್ದಿ ಓದಲೇ ಬೇಕು

ಮುಂದಿನ ಸುದ್ದಿ
Show comments