Select Your Language

Notifications

webdunia
webdunia
webdunia
webdunia

ಹಿಂದೂ ಕಾರ್ಯಕರ್ತೆಯರ ಕೆಂಗಣ್ಣಿಗೆ ಗುರಿಯಾದ ಶಿಕ್ಷಣ ಇಲಾಖೆ

Education department targeted by Hindu activists
ಶಾಲೆಗಳಲ್ಲಿ ಬಿಸಿಯೂಟ ಸಿಬ್ಬಂದಿ ಬಳೆ ಹಾಕದಂತೆ ಇಲಾಖೆ ಆದೇಶ ಹೊರಡಿಸಿದ್ದು,ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದ್ದು,ಇದೀಗ ಈ ಆದೇಶಕ್ಕೆ ಹಿಂದೂ ಸಂಘಟನೆ ಮಹಿಳೆಯರು ವಿರೋಧ ವ್ಯಕ್ತಪಡಿಸಿದ್ದಾರೆ.
 
ರಾಜ್ಯದಲ್ಲಿ 55 ಸಾವಿರ ಅಡುಗೆ ಸಿಬ್ಬಂದಿ ಇದ್ದು ಬಹುತೇಕ ಮಂದಿ ಕುಂಕುಮ ಬಳೆ ಹಾಕುವವರೇ,ಇಲಾಖೆಯ ಈ ಆದೇಶ ಈಗ ವೈಯಕ್ತಿಕ ಧಾರ್ಮಿಕ ಸ್ವಾತಂತ್ರ್ಯ ಕಿತ್ತು ಕೊಳ್ಳುವಂತಿದೆ.ಮಕ್ಕಳ ಮೇಲೆ ಕಾಳಜಿ ಇದ್ರೆ, ಈ ನಿಯಮವನ್ನ ಹಿಂದೆಯೇ ಮಾಡಬೇಕಿತ್ತು.ಕೋಟ್ಯಂತರ ತಾಯಂದಿರು ಮನೆಯಲ್ಲಿ ಕೈಗೆ ಬಳೆ ತೊಡದೇ ಅಡುಗೆ ಮಾಡ್ತಾರಾ?ಉದ್ದೇಶ ಪೂರ್ವಕವಾಗಿ ದ್ವೇಷದ ರಾಜಕಾರಣ ಅಂತ ಹಿಂದೂ ಸಂಘಟನೆಗಳ ಹಿಂದೂ ಜನಜಾಗೃತಿ ಸಮಿತಿ ಭವ್ಯ ಗೌಡ ಕಿಡಿ ಕಾರಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇನ್ನೂ ಮುಂದೆ ಮಹಿಳೆಯರು ಬಸ್ ಗಳಲ್ಲಿ ಗುರುತಿನ ಚೀಟಿ ತೋರಿಸೋ ಹಾಗಿಲ್ಲ