Webdunia - Bharat's app for daily news and videos

Install App

ಈದ್ ಮಿಲಾದ್ ಹಬ್ಬದ ಸಭೆ : ಓರ್ವನ ಕೊಲೆಯಲ್ಲಿ ಅಂತ್ಯ!

Webdunia
ಮಂಗಳವಾರ, 22 ಆಗಸ್ಟ್ 2023 (08:04 IST)
ಶಿವಮೊಗ್ಗ: ಈದ್ ಮಿಲಾದ್ ಹಬ್ಬದ ಸಂಬಂಧ ಸಮಿತಿ ರಚನೆ ವಿಚಾರದಲ್ಲಿ ಇಬ್ಬರ ನಡುವೆ ಗಲಾಟೆ ನಡೆದು, ಓರ್ವ ಯುವಕನನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಜಿಲ್ಲೆಯ ಶಿಕಾರಿಪುರದ  ಕೆಹೆಚ್ಬಿ ಬಡಾವಣೆಯಲ್ಲಿ ನಡೆದಿದೆ.

ಕೊಲೆಯಾದ ಯುವಕನನ್ನು ಜಾಫರ್ (32) ಎಂದು ಗುರುತಿಸಲಾಗಿದೆ. ಈದ್ ಮಿಲಾದ್ ಹಬ್ಬದ ಹಿನ್ನೆಲೆಯಲ್ಲಿ ಭಾನುವಾರ ಮುಸ್ಲಿಂ ಮುಖಂಡರು ಸಭೆ ಕರೆದಿದ್ದರು. ಸಭೆಯಲ್ಲಿ ಹಲವರು ಭಾಗವಹಿಸಿದ್ದರು. ಹಬ್ಬದ ವಿಷಯ ಕುರಿತು ಚರ್ಚೆ ನಡೆಯುತ್ತಿದ್ದ ವೇಳೆ ಗಲಾಟೆ ನಡೆದಿದೆ. ಗಲಾಟೆಯಾದ ಕಾರಣ ಸಭೆಯನ್ನ ಅರ್ಧಕ್ಕೆ ಮೊಟುಕುಗೊಂಡಿದೆ.

ಸೋಮವಾರ ಮಧ್ಯಾಹ್ನ ಗಲಾಟೆ ನಡೆದ ಯುವಕರ ನಡುವೆ ರಾಜಿ ಸಂಧಾನ ನಡೆಸಲು ಎರಡು ಗುಂಪಿನ ಯುವಕರನ್ನ ಕರೆಸಿದ್ದರು. ಆದರೆ ಮತ್ತೆ ಪುನಃ ಗಲಾಟೆ ನಡೆದು, ಜಾಫರ್ ಎಂಬಾತನ ಎದೆಗೆ ಚಾಕು ಇರಿದು ಕೊಲೆ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments