ಎಲೆಕ್ಷನ್ ಎಫೆಕ್ಟ್: ಹೈ ಅಲರ್ಟ್

Webdunia
ಮಂಗಳವಾರ, 12 ಮಾರ್ಚ್ 2019 (14:25 IST)
ಚುನಾವಣಾ ನೀತಿ ಸಂಹಿತೆ ಜಾರಿಯಾದ ಹಿನ್ನೆಲೆಯಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಆಂಧ್ರದಿಂದ ಅಕ್ರಮ ಹಣ ಸಾಗಿಸುವ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಜಿಲ್ಲಾಡಳಿತ ಭಾರಿ ಭದ್ರತೆ ಕೈಗೊಂಡಿದೆ. ಆಂಧ್ರದ ಗಡಿ ಭಾಗಗಳಲ್ಲಿ ಪೊಲೀಸ್ ಹದ್ದಿನ ಕಣ್ಣು ಇಡಲಾಗಿದೆ.

ಆಂದ್ರಗ ಗಡಿ  ಮದನಪಲ್ಲಿ ಮತ್ತು ಹಿಂದೂಪುರ ರಸ್ತೆಗಳಲ್ಲಿ  ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ಅನುಮಾನಾಸ್ಪದ ವಾಹನಗಳ ತೀವ್ರ ತಪಾಸಣೆ ನಡೆಸಲಾಗುತ್ತಿದೆ. ಕಾರು ಸೇರಿದಂತೆ ಭಾರಿ ವಾಹನಗಳ ಮೇಲೆ ನಿಗಾ ಇಡಲಾಗಿದೆ.

 ಡ್ಯಾಷ್ ಬೋರ್ಡ್ ಮತ್ತು ಡಿಕ್ಕಿಗಳನ್ನು ಚಾಚುತಪ್ಪದೇ ತಪಾಸಣೆ ಮಾಡುತ್ತಿರುವ ಪೊಲೀಸರು ಭದ್ರತೆ ಬಿಗಿಗೊಳಿಸಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

NEET ಪರೀಕ್ಷೆ ಬರೆಯಲು ಪೋಕ್ಸೋ ಆರೋಪಿಗೆ ನಾಲ್ಕು ದಿನಗಳ ತಾತ್ಕಾಲಿಕ ಜಾಮೀನು

ಬಗರ್ ಹುಕುಂ ಜಮೀನು ಮಂಜೂರಾತಿ ಅಕ್ರಮ: ಸಿಐಡಿ ವಶಕ್ಕೆ ಮಾಜಿ ಶಾಸಕ ಲಿಂಗೇಶ್‌

ಅಡ್ಡ ಮತದಾನ ಮಾಡಿದವರ ಕ್ಷಮಿಸುವ ಪ್ರಶ್ನೆ ಇಲ್ಲ: ಬಿ.ವೈ. ವಿಜಯೇಂದ್ರ

ಯುಎಸ್‌ಎ, ಇರಾನ್ ಶಾಂತಿ ಮಾತುಕತೆ ದಿಡೀರ್ ರದ್ದು

ಮೇಕೆದಾಟುವಿಗಾಗಿ ಕರ್ನಾಟಕ ವಿರುದ್ಧ ಪಕ್ಷಬೇಧ ಮರೆತು ಒಂದಾದ ತಮಿಳುನಾಡು: ಕರ್ನಾಟಕದಲ್ಲಿ ಮಾತ್ರ....

ಮುಂದಿನ ಸುದ್ದಿ
Show comments