ವಾಸ್ತವ್ಯ ಪ್ರಮಾಣ ಪತ್ರ (ಓಸಿ) ಇಲ್ಲದಿದ್ರು ಸಿಗುತ್ತೆ ವಿದ್ಯುತ್ ಸಂಪರ್ಕ

Webdunia
ಬುಧವಾರ, 23 ಮಾರ್ಚ್ 2022 (17:04 IST)

ವಾಸ್ತವ ಪ್ರಮಾಣ ಪತ್ರ (ಓಸಿ) ಇಲ್ಲದ ಕಾರಣಕ್ಕೆ ವಿದ್ಯುತ್ ಸಂಪರ್ಕ ನಿರಾಕರಿಸಿದ್ದ ಬೆಂಗಳೂರಿಗೆ ರಾಜ್ಯ ಸರ್ಕಾರ ಸಿಹಿ ಸುದ್ದಿ ನೀಡಲು ನಿರ್ಧರಿಸಿದ್ದು, ಸುಮಾರು ಐದು ಲಕ್ಷ ಜನರ ಮನೆಯಲ್ಲಿ “ಬೆಳಕು” ಮೂಡಿಸುವ ಕಾರ್ಯಕ್ಕೆ ಇಂಧನ, ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ.ಸುನೀಲ್ ಕುಮಾರ್ ಇದೀಗ ಚಾಲನೆ ನೀಡಲಿದ್ದಾರೆ.

ನಿರ್ಮಾಣ ಸಂದರ್ಭದಲ್ಲಿ ನಿಯಮ ಉಲ್ಲಂಘಿಸಲಾಗಿದೆ ಎಂಬ ನೆಪ ನೀಡಿ ಮನೆ, ಸಮುಚ್ಚಯಗಳಿಗೆ ಬಿಬಿಎಂಪಿ ವಾಸ್ತವ ಪ್ರಮಾಣ ಪತ್ರ ನಿರಾಕರಿಸಿದ್ದರೆ ಅಂತಹ ಮನೆ ಹಾಗೂ ಫ್ಲಾಟ್‌ಗಳಿಗೆ ವಿದ್ಯುತ್ ಸಂಪರ್ಕ ನೀಡದೆ ಕಾಂಗ್ರೆಸ್ ಸರ್ಕಾರದ ವಸತಿ ಸಚಿವ ಡಿ.ಕೆ.ಶಿವಕುಮಾರ್ ಆದೇಶ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಸಾರಿಗೆ ಬಸ್ ಮುಷ್ಕರ ಹಿಂಪಡೆದ ನೌಕರರು: ಆದರೆ ಷರತ್ತು ಅನ್ವಯ

ಕಾಂಗ್ರೆಸ್ ಸರಕಾರದಿಂದ ದಲಿತರಿಗೆ ಅನ್ಯಾಯ: ಗೋವಿಂದ ಕಾರಜೋಳ

ಸ್ವಂತ ಶಕ್ತಿಯ ಮೇಲೆ ಮತ್ತೆ ಬಿಜೆಪಿ ಅಧಿಕಾರಕ್ಕೆ ತರೋಣ: ಯಡಿಯೂರಪ್ಪ

ಕರ್ನಾಟಕದಲ್ಲಿ ಬಿಜೆಪಿ ಗತವೈಭವ ಮರುಕಳಿಸಲು ಶ್ರಮಿಸೋಣ: ವಿಜಯೇಂದ್ರ

ಮುಂದಿನ ಸುದ್ದಿ
Show comments