Webdunia - Bharat's app for daily news and videos

Install App

ಆನೆ ದಾಳಿಗೆ ಮಲೆನಾಡಿಗರು ಕಂಗಾಲು

Webdunia
ಬುಧವಾರ, 29 ಆಗಸ್ಟ್ 2018 (13:52 IST)
ಒಂದೆಡೆ ಅತೀ ಮಳೆಯಿಂದಾಗಿ ಬೆಳೆದ ಬೆಳೆಗಳೆಲ್ಲ ನಾಶವಾದರೆ, ಇನ್ನೊಂದೆಡೆ ಅಲ್ವ ಸ್ವಲ್ಪ ಅಳಿದು ಉಳಿದ ಬೆಳೆಗಳನ್ನು ಕಾಡಾನೆ ದಾಳಿಯಿಂದ ಉಳಿಸಿಕೊಳ್ಳಲಾಗದೆ ಬೆಳೆಗಾರ ಸಂಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ.

ಮಲೆನಾಡಿನ ರೈತರು ಒಂದೆಡೆ ಮಳೆಯಿಂದ ಈಗಾಗಲೇ ಕಂಗಲಾಗಿದ್ದಾರೆ. ಈಗ ವನ್ಯಪ್ರಾಣಿಗಳ ಹಾವಳಿಯಿಂದ ಮತ್ತಷ್ಟು ಸಂಕಷ್ಟಕ್ಕೆ ಈಡಾಗುವಂತೆ ಆಗಿದೆ. ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಗುತ್ತಿಹಳ್ಳಿ, ಮೂಲರಹಳ್ಳಿ, ಬೈರಾಪುರ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ ಒಂದು ವಾರದಿಂದ ಕಾಡಾನೆಗಳು ಬೀಡು ಬಿಟ್ಟಿವೆ. ಕಾಡಾನೆ ಹಾವಳಿಯಿಂದ ಬಾಳೆ, ಕಾಫಿ, ಮೆಣಸು, ಭತ್ತ ಸಂಪೂರ್ಣ ನಾಶವಾಗಿದೆ.

ರಾತ್ರಿ ವೇಳೆ ಆನೆಗಳು ದಾಳಿ ಮಾಡಿ   ಮೂಲರಹಳ್ಳಿ ರಘು ಹಾಗೂ ನಾಲ್ಕೈದು ಜನರ ತೋಟದ ಬಾಳೆ ಹಾಗೂ ಕಾಫಿ ಬೆಳೆ ನಾಶಮಾಡಿವೆ. ಹಲವಾರು ಬಾರಿ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರೂ ಸ್ಥಳಕ್ಕೆ ಬಾರದ ಅರಣ್ಯಾಧಿಕಾರಿಗಳ ವಿರುದ್ಧ ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.



 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೈಕಲ್ ನಲ್ಲಿ ಆಟವಾಡುತ್ತಿದ್ದ ಬಾಲಕಿ ಮೇಲೆಯೇ ಬಿತ್ತು ಇ ರಿಕ್ಷಾ: ಮುಂದಾಗಿದ್ದು ಘನಘೋರ ಘಟನೆ Video

ಆರ್ ಎಸ್ಎಸ್ ಗೆ ಕಡಿವಾಣ ಹಾಕಲು ರಾಜ್ಯ ಸರ್ಕಾರದ ಹೊಸ ತಂತ್ರ

Video: ಉತ್ತರಾಖಂಡ ಸುರಂಗ ದುರಂತ: ಪ್ರವಾಹಕ್ಕೆ 7 ಕಾರ್ಮಿಕರ ದಾರುಣ ಸಾವು

Karnataka Weather; ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆ ಸೂಚನೆ

ಪ್ರಜ್ವಲ್ ರೇವಣ್ಣ ಬ್ಯಾರಕ್‌ನಲ್ಲಿ ಮೊಬೈಲ್ ಪತ್ತೆ ಬೆನ್ನಲ್ಲೇ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments