Webdunia - Bharat's app for daily news and videos

Install App

ನೀರು ಕುಡಿಯಲು ಬಂದು ಜಲಕ್ರೀಡೆಯಾಡಿದ ಕಾಡಾನೆಗಳು

Webdunia
ಭಾನುವಾರ, 14 ಅಕ್ಟೋಬರ್ 2018 (16:44 IST)
ಬೆಳ್ಳಂಬೆಳ್ಳಗೆ ಕೆರೆಯಲ್ಲಿ ಕಾಡಾನೆಗಳ ಜಲಕ್ರೀಡೆ ಚಿತ್ರಣ ಕಂಡುಬಂದಿದೆ.

ರಾಮನಗರದ ಕೋಡಂಬಳ್ಳಿ ಗ್ರಾಮದ ಕೆರೆಯಲ್ಲಿ ಆಟವಾಡುತ್ತಿರುವ 4 ಕಾಡಾನೆಗಳು ಜನರ ಗಮನ ಸೆಳೆದಿವೆ.

ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಕೋಡಂಬಳ್ಳಿ ಗ್ರಾಮದ ಕೆರೆಯಲ್ಲಿ ಕಾಡಾನೆಗಳು ಜಲಕ್ರೀಡೆಯಲ್ಲಿ ತೊಡಗಿದ್ದವು.
ರಾತ್ರಿ ಪೂರ ಕೆರೆಯಲ್ಲಿಯೇ ಇದ್ದು ಬೆಳಗ್ಗೆಯಾಗುತ್ತಿದ್ದಂತೆ ಮತ್ತೆ ಕಾಡಿನತ್ತ ಮುಖಮಾಡಿದ ಗಜಪಡೆ.

ಕಬ್ಬಾಳು ಅರಣ್ಯದಿಂದ ಬಂದಿರುವ ಕಾಡಾನೆಗಳ ತಂಡ ಇದಾಗಿದೆ. ನೀರು ಕುಡಿಯಲು ಬಂದು ಮತ್ತೆ ಕಾಡಾನೆಗಳು ವಾಪಸ್ ಆಗಿವೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮ್ಮ-ಅಪ್ಪನನ್ನು ಒಂಟಿಯಾಗಿ ಬಿಡಬೇಡ, ಸಾವಿಗೂ ಮುನ್ನಾ ಸಹೋದರಿಗೆ ಸಂದೇಶ ಕಳುಹಿಸಿದ ಸಹೋದರ

ಬಿ ನಾಗೇಂದ್ರ ರಾಜೀನಾಮೆ: ಸಮಗ್ರ ದಲಿತ ಸಮುದಾಯಕ್ಕೆ ಸಿಕ್ಕ ಗೆಲುವು: ಆರ್‌ ಅಶೋಕ್‌

ಕಾಸರಗೋಡಿನಲ್ಲಿ ಓಣಂ ಆಚರಣೆಯ ವೇಳೆ ಬಾವಿಗೆ ಬಿದ್ದು ವಿದ್ಯಾರ್ಥಿ ಸಾವು

ನೀವು ಕೆಲಸ ಮಾಡೋದು MLAಗಾಗಿನಾ, ಜನರಿಗಾಗಿನಾ: ಅಧಿಕಾರಿಗೆ ಹೆಚ್‌ಡಿ ಕುಮಾರಸ್ವಾಮಿ ತರಾಟೆ, Video

ಪ್ರವಾಹಕ್ಕೆ ನಲುಗಿದ ನೇಪಾಳದಲ್ಲಿ ಸಿಲುಕಿರುವ ಕನ್ನಡಿಗರಿಗೆ ಧೈರ್ಯ ತುಂಬಿದ ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments