ಬಿಜೆಪಿ ಕಾರ್ಯಕ್ರಮ ಖಾಲಿ ಕುರ್ಚಿ ಉದ್ದೇಶಿಸಿ ಮಾತನಾಡಿದ ಬಿಜೆಪಿ ನಾಯಕರು -ಕಾಂಗ್ರೆಸ್ ವ್ಯಂಗ್ಯ

Webdunia
ಭಾನುವಾರ, 11 ಸೆಪ್ಟಂಬರ್ 2022 (16:26 IST)
ಬಸವರಾಜ ಬೊಮ್ಮಾಯಿ ಸರಕಾರದ ಒಂದು ವರ್ಷದ ಸಾಧನೆಯನ್ನು ಮುಂದಿಟ್ಟುಕೊಂಡು ಬಿಜೆಪಿ ದೊಡ್ಡಬಳ್ಳಾಪುರದಲ್ಲಿ ಆಯೋಜಿಸಿದ್ದ ಜನಸ್ಪಂದನ ಕಾರ್ಯಕ್ರಮ ಫೇಲ್ ಆಯಿತೇ?. ಖಾಲಿ ಕುರ್ಚಿಯಿರುವ ಇಮೇಜ್/ ವಿಡಿಯೋಗಳನ್ನು ಕೆಪಿಸಿಸಿಯ ಸಾಮಾಜಿಕ ಘಟಕ ಮುಂದಿಟ್ಟುಕೊಂಡು ಲೇವಡಿ ಮಾಡುತ್ತಿದೆ.
ಖಾಲಿ ಕುರ್ಚಿಯನ್ನು ಉದ್ದೇಶಿಸಿ ಮಾತನಾಡಿದ್ದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರ ಸಾಧನೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹೇಳುತ್ತಿದ್ದಾರೆ. ಕಾರ್ಯಕ್ರಮಕ್ಕೆ ಕಿಲೋಮೀಟರ್ ಗಟ್ಟಲೇ ಟ್ರಾಫಿಕ್ ಜಾಂ ಆಗಿತ್ತು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ ಹೇಳಿದ್ದಾರೆ.
 
ಕೆಪಿಸಿಸಿಯ ಸಾಮಾಜಿಕ ಜಾಲತಾಣ ಈ ಬಗ್ಗೆ ಸಾಲುಸಾಲು ಟ್ವೀಟ್ ಗಳನ್ನು ಮಾಡಿದ್ದು, ನಲವತ್ತು ಪರ್ಸೆಂಟ್ ವಿಚಾರವನ್ನು ಮುಂದಿಟ್ಟುಕೊಂಡು ಟೀಕಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೀ ಫ್ರೀ ಎನ್ನುತ್ತಿದ್ದ ಕಾಂಗ್ರೆಸ್ ಗ್ಯಾರಂಟಿ ನಿಲ್ಲಿಸಲು ಹುನ್ನಾರ ನಡೆಸಿದೆ: ಬಿ ಶ್ರೀರಾಮುಲು

ಧರ್ಮಸ್ಥಳ ಪ್ರಕರಣದಲ್ಲಿ ಪ್ರಕಾಶ್ ರಾಜ್ ಹೆಸರು ಥಳುಕು: ಅವರು ಕ್ರಿಮಿನಲ್ ಅಲ್ಲ ಗೃಹಸಚಿವ

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

ಶಹಬ್ಬಾಶ್ ಪೊಲೀಸ್.. ಸಿನಿಮೀಯವಾಗಿ ಚೇಸ್ ಮಾಡಿ ಸರಗಳ್ಳರನ್ನು ಹಿಡಿದ ಅಧಿಕಾರಿ video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments