Webdunia - Bharat's app for daily news and videos

Install App

ಬಾಹುಬಲಿ ಮಹಾಮಜ್ಜನ ಸಂಪನ್ನ!

Webdunia
ಸೋಮವಾರ, 18 ಫೆಬ್ರವರಿ 2019 (15:42 IST)
ಮೂರು ದಿನಗಳ ಕಾಲ ಅದ್ಧೂರಿಯಿಂದ ನಡೆದ ಬಾಹುಬಲಿ ಮಹಾಮಜ್ಜನ ಇಂದು ಸಂಪನ್ನಗೊಂಡಿತು.

ಇಂದು ಮೂರನೇ ಹಾಗೂ ಕೊನೆ ದಿನದ ಮಹಾಮಜ್ಜನ ನಡೆಯುತ್ತಿದೆ. ಇಂದು 8.45 ಕ್ಕೆ ಎರಡನೇ ದಿನದ ಮಹಾಮಜ್ಜನ ಆರಂಭಗೊಂಡಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಮಹಾಮಸ್ತಕಾಭಿಷೇಕ ಇದಾಗಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರದಲ್ಲಿ ಭಕ್ತರ ದಂಡು ಸೇರಿದೆ.

13 ಬಗೆಯ ದ್ರವ್ಯಾಭಿಷೇಕ ಕ್ಷೀರ, ಹರಿತ, ಶ್ರೀಗಂಧ, ಅಷ್ಟಚಂದನ, ಚಂದನ, ಕೇಸರ, ಸೀಯಾಳ, ಕಷಾಯ, ಇಕ್ಷುರಸ, ಶ್ವೇತ ಕಲ್ಯಾಚೂರ್ಣ, ರಜತ ಪುಷ್ಪವೃಷ್ಟಿ, ಚತುಷ್ಕೋನ ಕಳಸ, ಶಾಂತಿಧಾರ ಮಹಾಮಜ್ಜನ ನಡೆಯುತ್ತಿದೆ.

1008 ಕುಂಭಗಳಲ್ಲಿ ದ್ರವ್ಯಾಭಿಷೇಕ ಹಿಡಿದು ಮೆರವಣಿಗೆ ನಡೆಸಲಾಗಿದೆ. ಶ್ರೀಕ್ಷೇತ್ರ ಧರ್ಮಸ್ಥಳದ ಚಂದ್ರನಾಥ ಬಸದಿಯಿಂದ ಮೆರವಣಿಗೆ ಆರಂಭಗೊಂಡಿತು. ರತ್ನಗಿರಿ ಬೆಟ್ಟಕ್ಕೆ 1008 ಕಳಸಗಳನ್ನು ತೆಗೆದುಕೊಂಡು ಹೋಗುವ ಮೆರವಣಿಗೆ ಗಮನ ಸೆಳೆಯಿತು. ದೇವಳದ ಆನೆಗಳು, ಕಲಾತಂಡಗಳು ಮೆರಣಿಗೆಯ ಅಂದ ಹೆಚ್ಚಿಸಿದವು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

India Pakistan: ಜವಹರಲಾಲ್ ನೆಹರೂ ಪಾಕಿಸ್ತಾನಕ್ಕೆ ನೀರು ಮಾತ್ರವಲ್ಲ ಹಣವನ್ನೂ ಕೊಟ್ಟಿದ್ದರು

ಬೆಂಗಳೂರು ಮಳೆಯಲ್ಲಿ ಮುಳುಗಿರುವಾಗ ಯಾವ ಪುರುಷಾರ್ಥಕ್ಕೆ ಸಾಧನಾ ಸಮಾವೇಶ

DK Shivakumar: ನೀವು ಮನೆ ಸರಿಯಾಗಿ ಕಟ್ಟಿಕೊಳ್ಬೇಕು, ಆಗ ನೀರು ಬರಲ್ಲ: ಡಿಕೆ ಶಿವಕುಮಾರ್

Bengaluru Rains: ಬೆಳಿಗ್ಗೆಯಿಂದಲೇ ಶುರು ಮಳೆ, ಕಚೇರಿಗೆ ಹೋಗುವವರು ಗಮನಿಸಿ

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂದಿಲ್ಲ ಎಂದ ಡಿಕೆಶಿ: ಪ್ರತೀ ತಿಂಗಳು ಅಂದ್ರೆ ಏನರ್ಥ

ಮುಂದಿನ ಸುದ್ದಿ
Show comments