Webdunia - Bharat's app for daily news and videos

Install App

ವೃತಿಪರ ಕಾಲೇಜು ಓಪನ್

Webdunia
ಶುಕ್ರವಾರ, 7 ಜನವರಿ 2022 (14:51 IST)
ಬೆಂಗಳೂರಿನ ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ಕಾಲೇಜುಗಳು ಕೋವಿಡ್-19 ಶಿಷ್ಟಾಚಾರಗಳ ಮಧ್ಯೆ ಕಾರ್ಯನಿರ್ವಹಿಸಲು ಅನುಮತಿ ನೀಡಲಾಗಿದೆ. ಕೆಲವು ವೃತ್ತಿಪರ ಕಾಲೇಜುಗಳ ಕಾರ್ಯನಿರ್ವಹಣೆಗೆ ಸರ್ಕಾರ ಅನುಮತಿ ನೀಡಿದೆ, ಆದರೆ ಸುರಕ್ಷತೆಗೆ ಪ್ರಮುಖ ಆದ್ಯತೆಗಳು.
ಕಾಲೇಜು ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಕೋವಿಡ್-19 ಶಿಷ್ಟಾಚಾರಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಶಿಕ್ಷಣ ಇಲಾಖೆ ಆದೇಶ.
 
ಕೋವಿಡ್-19 ಮತ್ತು ಓಮಿಕ್ರಾನ್ ಶನಿವಾರ ಎರಡು ವಾರಗಳ ಕಾಲ ರಾಜ್ಯದಲ್ಲಿ ಕೋವಿಡ್ ನಿರ್ಬಂಧವನ್ನು ತಂದಿದ್ದು, ಬೆಂಗಳೂರಿನಲ್ಲಿ 1 ರಿಂದ 9 ನೇ ತರಗತಿಯವರೆಗೆ ಶಾಲೆಗಳು ಮತ್ತು ಡಿಗ್ರಿ ಕಾಲೇಜುಗಳನ್ನು ಸದ್ಯಕ್ಕೆ ಮುಚ್ಚಲಾಗಿದೆ.
 
ವೀಕೆಂಡ್ ಕರ್ಫ್ಯೂ: ಅಡ್ವೊಕೇಟ್, ವಕೀಲರು, ಕಾನೂನಿಗೆ ಸಂಬಂಧಿಸಿದ ಸಂಸ್ಥೆಗಳು ಶೇಕಡಾ 50 ರ ಕಚೇರಿ ಸಿಬ್ಬಂದಿ ಸಾಮರ್ಥ್ಯದಲ್ಲಿ ವಾರಾಂತ್ಯ ಕಾರ್ಯನಿರ್ವಹಿಸಲು ಸೂಚಿಸಲಾಗಿದೆ. ಗುರುತು ಪತ್ರ ತೋರಿಸಿ ಅಡ್ವೊಕೇಟ್ ಗಳು, ಲಾಯರ್ ಗಳು ಮತ್ತು ಅವರ ಸಿಬ್ಬಂದಿ ಪತ್ತೆ ಹಚ್ಚಬಹುದು ಎಂದು ಸೂಚಿಸಲಾಗಿದೆ.
 
ವಾರಾಂತ್ಯ ಕರ್ಫ್ಯೂ ಜಾರಿ. ಜ.8 ರ ಶನಿವಾರ ರಾಜ್ಯಾದ್ಯಂತ ಶಾಲೆ, ಕಾಲೇಜುಗಳು ತೆರೆಯುವುದಿಲ್ಲ ಶಾಲೆ, ಕಾಲೇಜುಗಳನ್ನು ಬಂದ್ ಮಾಡಿಸಲಾಗಿದೆ ಬೆಂಗಳೂರಿನಲ್ಲಿ ಕೂಡ ವಿನಾಯಿತಿ ಇರುವ 10, 11, 12 ನೇ ತರಗತಿ ಮಕ್ಕಳಿಗೂ ಭೌತಿಕ ತರಗತಿಗಳು ನಡೆಯುವುದಿಲ್ಲ ಎಂದು ಶಿಕ್ಷಣ ಇಲಾಖೆ ಸ್ಪಷ್ಟಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಯಾವಾ ಕಾರಣಕ್ಕೆ ಈ ಸಂಭ್ರಮ: ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕೇಂದ್ರ ಸಚಿವ ಪ್ರಹ್ಲಾದ್‌ ಜೋಶಿ

ಪಾಕಿಸ್ತಾನ ಪರ ಬೇಹುಗಾರಿಗೆ: ಎನ್‌ಐಎಯಿಂದ ಯೂಟ್ಯೂಬರ್‌ ಜ್ಯೋತಿಗೆ ನಾನಾ ರೀತಿಯಲ್ಲಿ ಪ್ರಶ್ನೆ

ಕನ್ನಡ ಮಾತೇ ಆಡಲ್ಲ, ಹಿಂದಿ ರಾಷ್ಟ್ರ ಭಾಷೆ ಏನಿವಾಗ? SBI ಅಧಿಕಾರಿಯ ದರ್ಪ: video

Pahalgam Attack, ಅಂದು ಮೋದಿ ಎಚ್ಚರಿಕೆ ನೀಡುತ್ತಿದ್ದರೆ 26 ಮಂದಿಯ ಜೀವ ಉಳಿಯುತ್ತಿತ್ತು: ಮಲ್ಲಿಕಾರ್ಜುನ ಖರ್ಗೆ

ಅಂದು ನಾವು ನೀಡಿದ ಅನುದಾನದಲ್ಲಿ ಕಾಮಗಾರಿ ಮಾಡ್ತಿದ್ರೆ ಬೆಂಗಳೂರಿಗೆ ಈ ಪರಿಸ್ಥಿತಿ ಬರ್ತಿರ್ಲಿಲ್ಲ: ಆರ್‌ ಅಶೋಕ್‌

ಮುಂದಿನ ಸುದ್ದಿ
Show comments