ಡಿ ಕೆ ಶಿವಕುಮಾರ್ ವಿರುದ್ಧ ಈಶ್ವರಪ್ಪ ವಾಗ್ದಾಳಿ

Webdunia
ಶುಕ್ರವಾರ, 3 ಫೆಬ್ರವರಿ 2023 (17:11 IST)
ಡಿ ಕೆ ಶಿವಕುಮಾರ್ ತಿಹಾರ್ ಜೈಲಿಗೆ ಹೋಗಿದ್ದು ಯಾಕೆ ಅಂತ ನೆನಪು ‌ಮಾಡಿಕೊಳ್ಳಲಿ ಇಡಿ, ಐಟಿ, ಸಿಬಿಐ ಯಾಕೆ ತನಿಖೆ ಮಾಡುತ್ತಿದೆ.ಭ್ರಷ್ಟಾಚಾರ, ಅಕ್ರಮ ಹಣ ವಿಚಾರವಾಗಿ ಅಲ್ವಾ?ಕಂತೆ ಕಂತೆ ನೋಟು ಸಿಕ್ಕಿತ್ತು ಅಲ್ವಾ ?ಈಗ ಬಸ್ ಯಾತ್ರೆ ವೇಳೆ ಭ್ರಷ್ಟಾಚಾರ ಮಾತನಾಡುವುದು ಹಾಸ್ಯಾಸ್ಪದ ಎಂದು ಮಾಜಿ ಸಚಿವ ಈಶ್ವರಪ್ಪ ಲೇವಾಡಿ ಮಾಡಿದ್ದಾರೆ.ಅಲ್ಲದೇ ಡಿ ಕೆ ಶಿವಕುಮಾರ್ ಭ್ರಷ್ಟಾಚಾರ ಆರೋಪಕ್ಕೆ ಈಶ್ವರಪ್ಪ ತಿರುಗೇಟು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಸಿದ್ಧ ಸ್ಥಳಗಳನ್ನು ಟಾರ್ಗೆಟ್ ಮಾಡಿ ದಾಳಿಗೆ ಸಂಚು: ನಾಲ್ವರು ಶಂಕಿತ ಉಗ್ರರು ಅರೆಸ್ಟ್‌

ಮಹಿಳೆಯರಿಗೆ ಕಾಂಗ್ರೆಸ್ ಮಾಡಿದ ದ್ರೋಹವನ್ನು ದೇಶ ಎಂದಿಗೂ ಕ್ಷಮಿಸಲಾರದು: ಪ್ರಧಾನಿ ಮೋದಿ ಭಾಷಣ ಸಂಪೂರ್ಣ ಸಾರಾಂಶ

ಗಂಡನ ಜತೆ ಜಗಳ, ₹1.5ಕೋಟಿ ಟೆರೆಸ್‌ನಿಂದ ಕೆಳಕ್ಕೆಸೆದ ಪತ್ನಿ

ಕಾಂಗ್ರೆಸ್‍ನಿಂದ ಪ್ರಜಾಪ್ರಭುತ್ವಕ್ಕೆ ಅವಮಾನ: ಮಾಳವಿಕಾ ಅವಿನಾಶ್

ಕಾಂಗ್ರೆಸ್ ಮಹಿಳಾ ಮೀಸಲಾತಿ ವಿರೋಧಿಯಲ್ಲ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments