Webdunia - Bharat's app for daily news and videos

Install App

ಶಾಸಕ ಮುನಿರತ್ನಗೆ ಜಾಮೀನು ಸಿಕ್ಕರೂ ಮತ್ತೇ ಲಾಕ್‌ ಆಗುವ ಸಾಧ್ಯತೆ

Sampriya
ಗುರುವಾರ, 19 ಸೆಪ್ಟಂಬರ್ 2024 (17:56 IST)
ಬೆಂಗಳೂರು: ಕೊಲೆ ಬೆದರಿಕೆ ಹಾಗೂ ಜಾತಿನಿಂದನೆ ಪ್ರಕರಣದಲ್ಲಿ ಜೈಲು ಸೇರಿರುವ ಶಾಸಕ ಮುನಿರತ್ನಗೆ ಜಾಮೀನು ಮಂಜೂರಾಗಿದೆ.

ಆದರೆ ಆತ್ಯಾಚಾರ ಪ್ರಕರಣದಡಿಯಲ್ಲಿ ಮುನಿರತ್ನ ಅವರನ್ನು ಮತ್ತೇ ಪೊಲೀಸರು ಲಾಕ್ ಮಾಡುವ ಸಾಧ್ಯತೆ ಹೆಚ್ಚಿದೆ.  ಜಾಮೀನು ಕೋರಿ ಮುನಿರತ್ನ ಸಲ್ಲಿಸಿದ್ದ ಅರ್ಜಿ ಬಗ್ಗೆ ವಾದ, ಪ್ರತಿವಾದ ಆಲಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ ಇಂದಿಗೆ ತೀರ್ಪು ಕಾಯ್ದಿರಿಸಿತ್ತು.

ಬುಧವಾರ ನಡೆದ ವಿಚಾರಣೆ ವೇಳೆ ವಾದ ಮಂಡಿಸಿದ ಮುನಿರತ್ನ ಪರ ವಕೀಲ ಅಶೋಕ್ ಹಾರನಹಳ್ಳಿ, ಇದು ಆರೇಳು ವರ್ಷದ ಹಳೆಯ ಪ್ರಕರಣ. ಚಲುವರಾಜು ಉಪಸ್ಥಿತಿಯಲ್ಲಿ ಆದ ಘಟನೆ. ಸಾರ್ವಜನಿಕರ ಮುಂದೆ ನಡೆದ ನಿಂದನೆ ಅಲ್ಲ ಎಂದು ವಾದಿಸಿದ್ದರು.  ಸೆಕ್ಷನ್ ಪ್ರಕಾರ ಜಾತಿ ನಿಂದನೆ ಮಾಡುವಾಗ ಇಬ್ಬರಿಗಿಂತ ಹೆಚ್ಚು ಜನ ಇರಬೇಕು. ಗುಂಪಿನಲ್ಲಿ ಜಾತಿನಿಂದನೆ ಮಾಡಿರಬೇಕು. ಇಲ್ಲಿ ಚಲುವರಾಜುನೇ ನಿಜವಾದ ಆರೋಪಿ ಎಂದು ವಾದ ಮಂಡಿಸಿದ್ದರು.

ಇದು ಮುನಿರತ್ನ ವಿರುದ್ಧ ನಡೆದ ರಾಜಕೀಯ ಕುತಂತ್ರ. ಈಗಾಗಲೇ ಆರೋಪಿಯ ವಾಯ್ಸ್ ಸ್ಯಾಂಪಲ್ ಸಂಗ್ರಹ ಮಾಡಿ ಆಗಿದೆ. ಸಾಕ್ಷಿದಾರರ ಹೇಳಿಕೆಯೂ ದಾಖಲಾಗಿದೆ. ಈಗ ಸಾಕ್ಷಿಗಳ ಮೇಲೆ ಪ್ರಭಾವ ಬೀರಲು ಸಾಧ್ಯವಿಲ್ಲ. ಜಾಮೀನು ನೀಡಬಹುದು ಎಂದು ವಕೀಲರು ಕೋರಿದ್ದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments