ಎಲ್ಲವನ್ನೂ ಸಹಿಸಿಕೊಳ್ಳಬೇಕು-ಸಂಸದ ಡಿವಿ ಸದಾನಂದಗೌಡ

Webdunia
ಶುಕ್ರವಾರ, 27 ಅಕ್ಟೋಬರ್ 2023 (14:47 IST)
ಹೈಕಮಾಂಡ್ ಭೇಟಿ ಸಾಧ್ಯವಾಗದ ವಿಚಾರವೆಂದು ನಗರದಲ್ಲಿ ಸದಾನಂದಗೌಡ ಪ್ರತಿಕ್ರಿಯಿಸಿದ್ದಾರೆ.ಅಲ್ಲದೇ ನಾವು ಪಕ್ಷದ ವ್ಯವಸ್ಥೆಗೆ ಪೂರಕವಾಗಿರಬೇಕು.ಎಲ್ಲವನ್ನೂ ಸಹಿಸಿಕೊಳ್ಳಬೇಕು,ವಕ್ರದೃಷ್ಟಿಯಿಂದ ನೋಡಬಾರದು.ನಮ್ಮ ನಾಯಕರು ಸತತವಾಗಿ ಸಭೆಗಳಲ್ಲಿ ಬ್ಯುಸಿ ಆಗಿದ್ರು.

ರಾತ್ರಿ 11 ಗಂಟೆವರೆಗೂ ನಡ್ಡಾ ಅವರು ಬೇರೆ ಬೇರೆ ರಾಜ್ಯಗಳ ಜತೆ ಸಭೆಯಲ್ಲಿ ಇದ್ರು.ಇವತ್ತು ಉಳಿಯಲು ಹೇಳಿದ್ರು, ಆದ್ರೆ ನಾನು ತಮಿಳುನಾಡಿಗೆ ಹೋಗಬೇಕಿತ್ತು.ಹಾಗಾಗಿ ಬೆಂಗಳೂರಿಗೆ ಹೊರಟು ಬಂದೆ.ಅವರೇ ತಮಿಳುನಾಡಿಗೆ ಹೋಗಲು ಆದೇಶ ಮಾಡಿದ್ರು, ಇವತ್ತು ತಮಿಳುನಾಡಿಗೆ ಹೋಗುತ್ತಿದ್ದೇನೆ.ಹೈಕಮಾಂಡ್ ನಾಯಕರ ಭೇಟಿ ಆಗದ ಬಗ್ಗೆ ಖಂಡಿತವಾಗಿಯೂ ನನಗೆ ಬೇಸರ ಇಲ್ಲ ಎಂದು ಸಂಸದ ಸದಾನಂದಗೌಡ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀಸಲಾತಿ ಪರಿಗಣಿಸಿ, ಖಾಲಿ ಹುದ್ದೆ ಭರ್ತಿ ಮಾಡಿ: ರಾಜ್ಯ ಸರ್ಕಾರಕ್ಕೆ ಬಿವೈ ವಿಜಯೇಂದ್ರ ಒತ್ತಾಯ

ಓಮನ್‌ನಲ್ಲಿ ತೈಲ ಟ್ಯಾಂಕರ್‌ಗೆ ಇರಾನ್ ಕ್ಷಿಪಣಿ ಡಿಕ್ಕಿ ಬಳಿಕ ರಾಜಸ್ಥಾನದ ವ್ಯಕ್ತಿ ನಾಪತ್ತೆ

ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆ: ಬೆಂಗಳೂರಿನಿಂದ ಹೊರಡಬೇಕಿದ್ದ 34 ವಿಮಾನಗಳು ರದ್ಧು

ಖಮೇನಿ ಹತ್ಯೆ ಖಂಡಿಸುವವರ ಬಗ್ಗೆ ಪರಮೇಶ್ವರ್‌ ಹೀಗಂದ್ರು

ಮನೆಯಲ್ಲಿ ತಾಯಿ ಒಬ್ಬರೆ ಇದ್ದಾಗ ದಾವಣಗೆರೆ ಜಿಲ್ಲಾಧಿಕಾರಿ ಮನೆಗೆ ಬಾಂಬ್ ಬೆದರಿಕೆ

ಮುಂದಿನ ಸುದ್ದಿ
Show comments