Webdunia - Bharat's app for daily news and videos

Install App

ಮಾಜಿ ಸಚಿವ ಈಶ್ವರಪ್ಪ ಪಿಎ ವಿನಯ್ ಮನೆಯಲ್ಲಿ ಕಳ್ಳತನ

Webdunia
ಭಾನುವಾರ, 21 ಮೇ 2023 (14:00 IST)
ಮಾಜಿ ಸಚಿವ ಈಶ್ವರಪ್ಪ ಪಿಎ ವಿನಯ್ ಕುಟುಂಬ ಸಮೇತ ಅಮಾವಾಸ್ಯೆ ಪೂಜೆಗೆ ಕೇರಳಾಗೆ ಹೋಗಿದ್ರೆ. ಇತ್ತ ಅದೇ ಅಮಾವಾಸ್ಯೆ ರಾತ್ರಿ ಕಳ್ಳರು ಬೀಗ ಮುರಿದಿದ್ದಾರೆ. ಹಣ ಸಿಗಲಿಲ್ಲ ಅಂತ ದೇವರ ಮನೆಯಲ್ಲಿದ್ದ ಬೆಳ್ಳಿ ದೀಪ, ಕಳಸ ಸೇರಿದಂತೆ ಬೆಳ್ಳಿ ಪೂಜೆ ಸಮಾನಗಳನ್ನ  ಕಳ್ಳರು ದೋಚಿ ಪರಾರಿಯಾಗಿದ್ದಾರೆ.  ತಾವರೆಕೆರೆ ಪೊಲೀಸ್ ಠಾಣ ವ್ಯಾಪ್ತಿಯ ಕೊಡಿಗೆಹಳ್ಳಿಯಲ್ಲಿ ನಿನ್ನೆ ಘಟನೆ ನಡೆದಿದೆ. ಕಬ್ಬಿಣದ ಆಯುದದಿಂದ ಬಾಗಿಲು ಒಡೆದು ಕಳ್ಳರು ಒಳನುಗ್ಗಿದ್ದು ಇಡಿ ಮನೆಯ ಜಾಲಾಡಿದ್ದಾರೆ. ಕಬೋರ್ಡ್ ನಲ್ಲಿದ್ದ  ಚಿಲ್ಲರೆ ಹಣದ ಜೊತೆ ದೇವರ ಪೂಜೆ ಸಾಮಗ್ರಿಗಳನ್ನು ದೋಚಿ ಪರಾರಿಯಾಗಿದ್ದಾರೆ. ತಾವರಕೆರೆ ಪೊಲೀಸ್ರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇನ್ನೂ ಎನ್ ಎಸ್ ವಿನಯ್ ಕೇರಳದಿಂದ ಇಂದು ನಗರಕ್ಕೆ ವಾಪಸ್ ಆಗಲಿದ್ದು ಇಂದು ಠಾಣೆಗೆ ತೆರಳಿ ದೂರು ನೀಡುವ ಸಾಧ್ಯತೆಯಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments