Webdunia - Bharat's app for daily news and videos

Install App

ನಟ ದರ್ಶನ್ ರಿಂದ ಭರ್ಜರಿ ಸಫಾರಿ

Webdunia
ಭಾನುವಾರ, 4 ನವೆಂಬರ್ 2018 (18:07 IST)
ಕಾರ್ ಅಪಘಾತ ಆಗಿರುವ ಹಿನ್ನೆಲೆಯಲ್ಲಿ ನಟ ದರ್ಶನ್ ರೆಸ್ಟ್ ಮೂಡ್ ನಲ್ಲಿದ್ದಾರೆ. ನಾಗರಹೊಳೆ ಅಭಯಾರಣ್ಯದಲ್ಲಿ
ಭರ್ಜರಿ ಸಫಾರಿ ನಡೆಸಿದ್ದಾರೆ.

ಅಪಘಾತದಿಂದ ಬಲಗೈಗೆ ಪೆಟ್ಟಾಗಿ ವಿಶ್ರಾಂತಿ ಪಡೆಯುತ್ತಿರುವ ನಟ ದರ್ಶನ್, ನಾಗರಹೊಳೆ ಅಭಯಾರಣ್ಯದಲ್ಲಿ
ಭರ್ಜರಿ ಸಫಾರಿ ನಡೆಸಿದ್ದಾರೆ.
ಸ್ವತಃ ಕ್ಯಾಮೆರಾ ಹಿಡಿದು ಪ್ರಾಣಿ, ಪಕ್ಷಿಗಳ  ಫೋಟೋಗಳನ್ನು ದಾಸ ಕ್ಲಿಕ್ಕಿಸಿದರು. ದತ್ತನಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಸಾಥ್ ನೀಡಿದರು.

ಸರಿ ಸುಮಾರು 3.30 ರಿಂದ ಸಂಜೆ 6 ಗಂಟೆರವರೆಗೆ ಮಸ್ತ್ ಸಫಾರಿ ಮಾಡಿದರು. ಕೈಗೆ ಪೆಟ್ಟಾಗಿದ್ದು ಬ್ಯಾಂಡೇಜ್ ಸುತ್ತಿಕೊಂಡು ಕ್ಯಾಮೆರಾ ಶೂಟ್ ನಡೆಸಿದರು.

ಕೈಗೆ ಪೆಟ್ಟಾಗಿದ್ದರೂ ಲೆಕ್ಕಿಸದೆ ಪ್ರಾಣಿಗಳನ್ನು ನೋಡಲು ಅರಣ್ಯ ಇಲಾಖೆ ರಾಯಭಾರಿ ದರ್ಶನ್ ತೆರಳಿದ್ದರು. ಮೊದಲಿನಿಂದಲೂ ಪ್ರಾಣಿ ಪ್ರಿಯ ನಟ ಎಂದೇ ಹೀರೊ ದರ್ಶನ್ ಫೇಮಸ್ ಆಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಸರಿ ಬಣ್ಣಕ್ಕೆ ಬದಲಾದ ಹಾಕಿ ಜೆರ್ಸಿ: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕ ಗಾಂಧಿ

ಮತಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕೆ ಅನ್ಯ ಕೋಮಿನವರಿಂದ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ಆಕ್ರೋಶ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಎಂತೆಂಥಾ ಕ್ರೇಜಿ ಫ್ರೆಂಡ್ಸ್ ಇರ್ತಾರೆ ಗುರೂ... ಗೆಳೆಯ ಫೋನ್ ಎತ್ತಿಲ್ಲ ಎಂದು ಫ್ರೆಂಡ್ಸ್ ಗ್ಯಾಂಗ್ ಮಾಡಿದ್ದೇನು ನೋಡಿ Video

ಅಯ್ಯೋ ನಿಮ್ಮನ್ನು ನೀವೇ ಮೂರ್ಖ ಅನ್ನೋದು, ನಿಮ್ಮ ಮತದಾರರನ್ನೇ ಈಡಿಯಟ್ ಅನ್ನೋದಾ... ರಾಹುಲ್ ಗಾಂಧಿಗೆ ಬಿಜೆಪಿ ತಿರುಮಂತ್ರ

ಮುಂದಿನ ಸುದ್ದಿ
Show comments