Select Your Language

Notifications

webdunia
webdunia
webdunia
webdunia

ಶುಕ್ರವಾರ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುತ್ತಾ?

ಬೆಂಗಳೂರು
ಬೆಂಗಳೂರು : ರಾಜ್ಯ ಸಚಿವ ಸಂಪುಟ ವಿಸ್ತರಣೆ ವಿಚಾರಕ್ಕೆ ಸಂಬಂಧಿಸಿದಂತೆ ವರಿಷ್ಠರ ಭೇಟಿಗೆ ಸಿಎಂ ಬಿಎಸ್ ವೈ ದೆಹಲಿಗೆ ತೆರಳುವ ಸಾಧ್ಯತೆ ಇದೆ ಎನ್ನಲಾಗಿದೆ.

ಸಿಎಂ ಈಗಾಗಲೇ ಸಚಿವ ಸಂಪುಟದ ಬಗ್ಗೆ ಪಟ್ಟಿಯೊಂದನ್ನು ಸಿದ್ಧಪಡಿಸಿದ್ದು, ಅದರ ಜೊತೆ ಗುರುವಾರ ದೆಹಲಿಗೆ ತೆರಳಿ ವರಿಷ್ಠರ ಜತೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.

ಹೀಗಾಗಿ  ವರಿಷ್ಠರ ಜತೆ ಚರ್ಚೆ ಬಳಿಕ ಶುಕ್ರವಾರ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಇದೇ ವೇಳೆ ಖಾತೆ ಹಂಚಿಕೆ ಬಗ್ಗೆಯೂಚರ್ಚೆ ಸಾಧ್ಯತೆ ಇದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಬಿಜೆಪಿಯಲ್ಲಿ ಆತಂರಿಕ ಪ್ರಜಾಪ್ರಭುತ್ವ ಎಂಬುದೇ ಇಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದೇಕೆ?