ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಫೋಟ

Webdunia
ಶುಕ್ರವಾರ, 3 ಮಾರ್ಚ್ 2023 (14:53 IST)
ಗ್ಯಾಸ್ ಸಿಲಿಂಡರ್ ಸೋರಿಕೆಯಿಂದ ಸ್ಪೋಟವಾಗಿದ್ದು,ಘಟನೆಯಲ್ಲಿ ಒಂದೇ ಕುಟುಂಬದ ಹತ್ತು ಜನರಿಗೆ ಗಾಯ, ನಾಲ್ವರ ಸ್ಥಿತಿ ಗಂಭೀರವಾಗಿದೆ.ರಾಜಾಜಿನಗರದ ಮರಿಯಪ್ಪನಪಾಳ್ಯದಲ್ಲಿ ಈ ಘಟನೆ ನಡೆದಿದೆ.ಗ್ಯಾಸ್ ಸಿಲಿಂಡರ್ ಆಫ್ ಮಾಡಿರದ ಕಾರಣ ಸೋರಿಕೆಯಾಗಿದೆ.ಬೆಳಿಗ್ಗೆ 6:45ರ ಸುಮಾರಿಗೆ ಅಡುಗೆ ಮಾಡಲು ಹೋದಾಗ ಅವಘಡ ಸಂಭವಿಸಿದೆ.ಸ್ಫೋಟದ ರಭಸಕ್ಕೆ ಕಟ್ಟಡದ ಗೋಡೆ ಬಿರುಕು ಬಿಟ್ಟಿದೆ.ಗಾಯಾಳುಗಳು ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.ಸದ್ಯ ಬೆಂಕಿ ಆರಿಸುವಲ್ಲಿ ಅಗ್ನಿಶಾಮಕದಳ ಯಶಸ್ವಿಯಾಗಿದ್ದಾರೆ.
 
ಸಿಲಿಂಡರ್ ಬ್ಲಾಸ್ಟ್ ಪ್ರಕರಣ ಗಾಯಾಳುಗಳು ಅಜ್ಮಲ್(46) ನಜೀಮ್(42) ರಿಯಾನ್(14) ಅದ್ನಾನ್(12), ಫಯಾಜ್ (10), ಮೆಹರುನ್ನಿಸಾ (11), ಅಜಾನ್ (5) , ಜೈನಬ್ (8) ಅಮೀರ್ ಜಾನ್ (52), ಶಬನಾಜ್ (18), ನಸೀಮಾ, (40), ಸಲ್ಮಾ (33), ರೇಷ್ಮಾ ಬಾನು (48) ಗಾಯಗೊಂಡವರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಹೊಲದಲ್ಲಿ ಸುಸ್ತಾಗಿ ಮಲಗಿದ್ದ ರೈತನ ಆ ಭಾಗದಲ್ಲಿ ಹೊಕ್ಕಿತ್ತು ನಾಗರಹಾವು: ಮುಂದೇನಾಯ್ತು, ರೋಮಾಂಚಕ Video

ವಿದ್ಯಾರ್ಥಿಗಳ ಭವಿಷ್ಯಕ್ಕಿಂತ ಯಾವುದೂ ಮುಖ್ಯ ಅಲ್ಲ, ಯಾರನ್ನೂ ಬಿಡಲ್ಲ: ನೀಟ್ ಅಕ್ರಮದ ಬಗ್ಗೆ ಪ್ರಧಾನಿ ಮೋದಿ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments