ಗುಪ್ತಚರ ಇಲಾಖೆಯಿಂದ ಸ್ಫೋಟಕ ಮಾಹಿತಿ!

Webdunia
ಶನಿವಾರ, 30 ಜುಲೈ 2022 (12:49 IST)
ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಸರಣಿ ಹತ್ಯೆ ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದೆ.
 
ಕೋಮು ಸೂಕ್ಷ್ಮ ಜಿಲ್ಲೆ ಇದೀಗ ಬೂದಿ ಮುಚ್ಚಿದ ಕೆಂಡದಂತಾಗಿದೆ. 3 ದಿನಗಳ ಕಾಲ ಕಠಿಣ ಪರಿಸ್ಥಿತಿ ಇದೆ ಎಂದು ಗುಪ್ತಚರ ಇಲಾಖೆ ಮಾಹಿತಿ ನೀಡಿದೆ.

ಈ ಬೆನ್ನಲ್ಲೇ ಪೊಲೀಸ್ ಇಲಾಖೆ ಎಚ್ಚೆತ್ತುಕೊಂಡಿದ್ದು. ವಿವಿಧ ಜಿಲ್ಲೆಗಳಿಂದ 2 ಸಾವಿರಕ್ಕೂ ಅಧಿಕ ಪೊಲೀಸರನ್ನು ಕರೆಸಿ ವ್ಯಾಪಕ ಬಂದೋಬಸ್ತ್ ಮಾಡಲಾಗಿದೆ. ಜಿಲ್ಲೆಯ ಎಲ್ಲಾ ಕೋಮು ಸೂಕ್ಷ್ಮ ಪ್ರದೇಶಗಳಲ್ಲಿ ಪಥ ಸಂಚಲನ ನಡೆಸಿ ದುಷ್ಕೃತ್ಯ ನಡೆಸುವವರಿಗೆ ಎಚ್ಚರಿಕೆ ನೀಡಿದ್ದಾರೆ.

ಸಾಮಾಜಿಕ ಜಾಲತಾಣಗಳಲ್ಲಿ ಕೋಮುದ್ವೇಷ ಹರಡುವವರ ಮೇಲೂ ಪೊಲೀಸರು ಹದ್ದಿನ ಕಣ್ಣಿಟ್ಟಿದ್ದಾರೆ. ಮಂಗಳೂರು ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಆಗಸ್ಟ್ 1ರ ವರೆಗೂ 144 ಸೆಕ್ಷನ್ ಜಾರಿಗೊಳಿಸಲಾಗಿದ್ದು, ಎಲ್ಲಾ ಮದ್ಯದ ಅಂಗಡಿಗಳನ್ನು ಬಂದ್ ಮಾಡಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದ ಈ ಜಿಲ್ಲೆಗಳಿಗೆ ಈ ವಾರ ಭಾರೀ ಮಳೆ, ರೆಡ್ ಅಲರ್ಟ್

ಟಿಎಂಸಿಯಲ್ಲಿ ಬಂಡಾಯದ ಭಾವುಟ ಹಾರಿಸಿದ ಸಂಸದರಿಂದ ಸ್ಪೀಕರ್ ಭೇಟಿ

2047ರ ವಿಕಸಿತ ಭಾರತದ ಸಂಕಲ್ಪವನ್ನು ಈಡೇರಿಸಲು ದೇಶ ಸಜ್ಜಾಗಿದೆ

ಗ್ಯಾರಂಟಿ ನಿಲ್ಲಿಸಲಾಗುತ್ತದೆ ಎಂಬ ಬಿಜೆಪಿ ಆರೋಪ ಬೆನ್ನಲ್ಲೇ ಕ್ಲಾರಿಟಿ ಕೊಟ್ಟ ಸಿಎಂ ಡಿಕೆ ಶಿವಕುಮಾರ್‌

ಒಂದೊಂದೇ ನೆಪವೊಡ್ಡಿ ಗ್ಯಾರಂಟಿಗೆ ಫಲಾನುಭವಿಗಳ ಸಂಖ್ಯೆ ಇಳಿಸುವುವಲ್ಲಿ ಕಾಂಗ್ರೆಸ್

ಮುಂದಿನ ಸುದ್ದಿ
Show comments