ಸ್ಫೋಟಕ ವರದಿ ಬಿಚ್ಚಿಟ್ಟ ಸಿದ್ದರಾಮಯ್ಯ!

Webdunia
ಬುಧವಾರ, 15 ಡಿಸೆಂಬರ್ 2021 (09:42 IST)
ಬೆಳಗಾವಿಯಲ್ಲಿ ಎರಡನೇ ದಿನದ ಚಳಿಗಾಲ ಅಧಿವೇಶನ ನಡೆದಿದೆ. ಈ ವೇಳೆ ವಿಧಾನಸಭೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಅತಿವೃಷ್ಟಿ ಮೇಲಿನ ಚರ್ಚೆ ಆರಂಭಿಸಿದ್ದರು.

ಕೊರೊನಾ ಇದ್ದರೂ ತೆರಿಗೆ ಜಾಸ್ತಿ ಆಗ್ತಾಯಿದೆ. ಕೊರೊನಾ ಕೇವಲ ನೆಪವಷ್ಟೆ. ಬಿಜೆಪಿ ಸರ್ಕಾರದಿಂದ ರಾಜ್ಯಕ್ಕೆ ತುಂಬಾ ಅನ್ಯಾಯವಾಗಿದೆ. ಕೊರೊನಾಗೆ ಅಂತ 5, 6 ಸಾವಿರ ಖರ್ಚು ಮಾಡಿರಬಹುದು. ಆದರೆ ಕರ್ನಾಟಕ ಸರ್ಕಾರದ ಬಜೆಟ್ 2,47,000 ಕೋಟಿ ಇದೆ.

ಅದರಲ್ಲಿ ಆರು ಸಾವಿರ ಖರ್ಚು ಮಾಡಿರಬಹುದು ಅಷ್ಟೆ. ಈ ವರ್ಷ ಕೇಂದ್ರ ಸರ್ಕಾರ ಒಂದು ರೂಪಾಯಿ ಪರಿಹಾರ ನೀಡಿಲ್ಲ. 39,000 ಮನೆಗಳು ಬಿದ್ದು ಹೋಗಿವೆ. ಇನ್ನು 2019ರಲ್ಲಿ ಬಿದ್ದು ಹೋದ ಮನೆಗಳಿಗೆ ಪರಿಹಾರ ನೀಡಿಲ್ಲ.

ವಿಜ್ಞಾನಿಗಳು ಎಚ್ಚರಿಕೆ ನೀಡಿದ್ದಾರೆ. ಹವಮಾನ ಬದಲಾವಣೆ ಆಗುತ್ತಿದೆ. ಈಗಲೇ ಎಚ್ಚರಿಕೆ ವಹಿಸಿ ಅಂತ ವಿಜ್ಞಾನಿಗಳು ಎಚ್ಚರಿಸಿದ್ದಾರೆ ಅಂತ ಸಭೆಯಲ್ಲಿ ಸಿದ್ದರಾಮಯ್ಯ ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಬಲ್ಪುರ ಬೋಟ್ ದುರಂತ, ದೋಣಿ ಮುಳುಗಡೆಗೂ ಮುನ್ನಾದ ವಿಡಿಯೋ

ಚಿಕಿತ್ಸೆ ಪಡೆಯುತ್ತಿರುವ ಸಚಿವ ಡಿ ಸುಧಾಕರ್ ಆರೋಗ್ಯದ ಬಗ್ಗೆ ಬಿಗ್‌ ಅಪ್ಡೇಟ್ ಕೊಟ್ಟ ಸಹೋದರ

ಪಿಕಲ್ ಬಾಟ್‌ ಆಟಗಾರರನ್ನು ಹೊತ್ತೊಯ್ಯುತ್ತಿದ್ದ ವಿಮಾನ ಅಪಘಾತ, ಐವರು ಆಟಗಾರರು ದುರ್ಮರಣ

ಇರಾನ್‌ನಲ್ಲಿ ಸ್ಪೋಟಗೊಳ್ಳದ ಬಾಂಬ್‌ಗಳನ್ನು ನಿಷ್ಟ್ರಿಯಗೊಳಿಸುವ ವೇಳೆ ಅವಘಡ: 14ಮಂದಿ ಸಾವು

Karnataka Weather: ಇಂದು ಮಳೆಯನ್ನು ನಿರೀಕ್ಷಿಸಬಹುದೆ

ಮುಂದಿನ ಸುದ್ದಿ
Show comments