Webdunia - Bharat's app for daily news and videos

Install App

‘ರಂಜಾನ್ ಮುಗಿಯೋವರೆಗೂ ಲಾಕ್ ಡೌನ್ ವಿಸ್ತರಿಸಿ ಎಂದ ಕ್ವಾಜಿ’

Webdunia
ಭಾನುವಾರ, 3 ಮೇ 2020 (16:21 IST)
ದೇಶದಲ್ಲಿ ಜಾರಿಯಲ್ಲಿರುವ ಲಾಕ್ ಡೌನ್ ನನ್ನು ರಂಜಾನ್ ಮುಗಿಯೋವರೆಗೂ ಮುಂದುವರಿಸಬೇಕು…

ಹೀಗಂತ ಕ್ವಾಜಿಯೊಬ್ಬರು ಜಿಲ್ಲಾಧಿಕಾರಿಗೆ ಮನವಿ ಮಾಡಿದ್ದಾರೆ. ದಕ್ಷಿಣ ಕನ್ನಡದಲ್ಲಿ ಮುಸ್ಲಿಮರು ಸರಕಾರದೊಂದಿಗೆ ಸಹಕರಿಸುತ್ತಿದ್ದಾರೆ. ವಕ್ಫ್ ಮಂಡಳಿ ನೀಡಿರುವ ಸಲಹೆಗಳನ್ನು ಪಾಲನೆ ಮಾಡುತ್ತಿದ್ದಾರೆ. ದರ್ಗಾ, ಮಸೀದಿ, ಪ್ರಾರ್ಥನೆ, ಸಾಮೂಹಿಕ ಪ್ರಾರ್ಥನೆಗಳನ್ನು ಮಾಡುತ್ತಿಲ್ಲ.

ರಂಜಾನ್ ತಿಂಗಳು ಮುಗಿಯೋವರೆಗೂ ಲಾಕ್ ಡೌನ್ ವಿಸ್ತರಣೆ ಮಾಡಬೇಕು ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಉಡುಪಿ ಕ್ವಾಜಿ ಅಲ್ ಹಾಜ್ ಬೇಕಲ್ ಇಬ್ರಾಹಿಂ ಮುಸ್ಲಿಯಾರ್ ಮನವಿ ಮಾಡಿದ್ದಾರೆ.

ಈದ್ ವೇಳೆ ಲಾಕ್ ಡೌನ್ ಸಡಿಲಿಕೆ ಮಾಡಿದರೆ ಕೊರೊನಾ ವೈರಸ್ ರೋಗಿಗಳ ಸಂಖ್ಯೆ ಹೆಚ್ಚಾಗಬಹುದು. ಮಾರುಕಟ್ಟೆಗೆ ಬಹಳಷ್ಟು ಜನರು ಖರೀದಿಗೆ ಮುಂದಾಗುವುದರಿಂದಾಗಿ ಸಾಮಾಜಿಕ ಅಂತರ ಮಾಯವಾಗಬಹುದು ಎಂಬ ಆತಂಕ ವ್ಯಕ್ತಪಡಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತೆಲಂಗಾಣ ಚೆಕ್‌ಪೋಸ್ಟ್‌ನಲ್ಲಿ ಲಂಚಕ್ಕೆ ಕಾಯುತ್ತಿದ್ದ ಅಧಿಕಾರಿಗಳಿಗೆ ಬುದ್ಧಿ ಕಲಿಸಿದ ಲಾರಿ ಡ್ರೈವರ್: Video

ಕನ್ನಡ ಮಾತನಾಡಲು ನಿರಾಕರಿಸಿದ್ದಲ್ಲದೆ ಹೂಡಿಕೆದಾರರಿಗೇ ಆವಾಜ್ ಹಾಕಿದ ಮಹಿಳೆ Video

ಪ್ರವಾಹದಲ್ಲಿ ಸಿಲುಕಿದ್ದ ಯುವಕನ ನೋಡಿ ಆನೆ ಮಾಡಿದ ಕೆಲಸವೇನು ನೋಡಿ video

ವಿದ್ಯುತ್ ಕಂಬಕ್ಕೆ ಸುತ್ತು ಹಾಕಿ ಹಕ್ಕಿಗಳನ್ನು ತಿನ್ನಲು ಹೋದ ಬೃಹತ್ ಹೆಬ್ಬಾವಿನ ಕತೆ ಏನಾಯ್ತು ನೋಡಿ Video

ಕಾಡಿನ ನಡುವೆ ರೈಲು ಪ್ರಯಾಣಿಸುವಾಗ ಡೋರ್ ತೆಗೆದು ಮಲಗಿದ್ದೇ ತಪ್ಪಾಯ್ತು: ಊಹಿಸಲೂ ಆಗದ ಘಟನೆಯ Video

ಮುಂದಿನ ಸುದ್ದಿ
Show comments