Webdunia - Bharat's app for daily news and videos

Install App

ಬಿತ್ತನೆ ಬೀಜ ಪಡೆಯಲು ರೈತರು ಹೈರಾಣ

Webdunia
ಗುರುವಾರ, 22 ಜೂನ್ 2023 (14:48 IST)
ಬೀದರ್ ಜಿಲ್ಲೆ ಬಸವಕಲ್ಯಾಣ ನಗರದ ರೈತ ಸಂಪರ್ಕ ಕಚೇರಿಯಲ್ಲಿ ರೈತರು ಬಿತ್ತನೆ ಬೀಜ ಪಡೆಯಲು ರೈತರು ಹರಸಾಹಸ ಪಡಬೇಕಾದ ಸ್ಥಿತಿ‌ ನಿರ್ಮಾಣವಾಗಿದೆ. ಹೋಬಳಿ‌ ಕೇಂದ್ರಗಳಲ್ಲಿ ಬಿತ್ತನೆ ಬೀಜಗಳನ್ನ ನೀಡಬೇಕೆಂಬ ಸೂಚನೆ ಇದ್ರೂ, ಎರಡು ದಿನ ಮಾತ್ರ ಹೋಬಳಿ ಕೇಂದ್ರಗಳಲ್ಲಿ ಬಿತ್ತನೆ ಬೀಜ ನೀಡಿ ಬಳಿಕ ಭಿತ್ತನೆ ಬೀಜಗಳನ್ನು ತಾಲೂಕು ರೈತ ಸಂಪರ್ಕ ಕೇಂದ್ರದಲ್ಲಿ ವಿತರಣೆ ಮಾಡ್ತಾ ಇದ್ದಾರೆ.. ಹೋಬಳಿಗಳಲ್ಲಿ ವಿತರಿಸದೇ ತಾಲೂಕು ಕೇಂದ್ರದಲ್ಲಿ ಬೀಜ ವಿತರಿಸುತ್ತಿದ್ದಾರೆ ಅಂತಾ ಅಧಿಕಾರಿಗಳ ವಿರುದ್ದ ರೈತರು ಕಿಡಿಕಾರಿದ್ದಾರೆ.. ಅಷ್ಟೇ ಅಲ್ಲದೇ ಅನವಶ್ಯಕವಾಗಿ ಗೂಡ್ಸ್ ವಾಹನಗಳಿಗೆ ಬಾಡಿಗೆ ನೀಡಬೇಕಾಗಿದೆ ಎಂದು ಆಕ್ರೋಶ ಹೊರಹಾಕಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟಿದ್ದ ರಾಜಣ್ಣ ಚುನಾವಣಾ ರಾಜಕಾರಣಕ್ಕೆ ಗುಡ್‌ಬೈ, ಕಾರಣವೇನು ಗೊತ್ತಾ

ಮತ್ತೆ ನಾಲಗೆ ಹರಿಬಿಟ್ಟ ಈಶ್ವರಪ್ಪ: ಆಪರೇಷನ್ ಸಿಂಧೂರ್‌ ಟೀಕಿಸುವವರನ್ನು ಗುಂಡಿಕ್ಕಿ ಎಂದ ಮಾಜಿ ಡಿಸಿಎಂ

Arecanut price today: ಅಡಿಕೆ ಬೆಲೆ ಇಂದೂ ಯಥಾಸ್ಥಿತಿಯಲ್ಲಿ, ಇಂದಿನ ಬೆಲೆ ವಿವರ ಇಲ್ಲಿದೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Rahul Gandhi: ರಾಹುಲ್ ಗಾಂಧಿ ಯಾವತ್ತಿದ್ರೂ ಪಾಕಿಸ್ತಾನ ಪರವಾಗಿಯೇ ಇರ್ತಾರೆ: ಬಿಜೆಪಿ ತಿರುಗೇಟು

ಮುಂದಿನ ಸುದ್ದಿ
Show comments