ಸಾಲ ಮನ್ನಾ ಸಿಎಂ ಆದೇಶಕ್ಕೆ ಕಾಸಿನ ಕಿಮ್ಮತ್ತು ನೀಡದ ಬ್ಯಾಂಕ್ ಗಳು!

Webdunia
ಸೋಮವಾರ, 6 ಆಗಸ್ಟ್ 2018 (17:50 IST)
ರಾಜ್ಯದಲ್ಲಿ ಪ್ರಚಲಿತದಲ್ಲಿರುವ ರೈತರ ಸಾಲ ಮನ್ನಾ ವಿಷಯವು ಬ್ಯಾಂಕ್ ಮತ್ತು ಮುಖ್ಯಮಂತ್ರಿಗಳ ಹಗ್ಗ ಜಗ್ಗಾಟದಲ್ಲಿ  ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆ ಗ್ರಾಮದ ಎಲ್ಲಾ ರೈತರಿಗೆ ಬ್ಯಾಂಕ್ ಅಧಿಕಾರಿಗಳು ನೀವು ಕೂಡಲೇ ಸಾಲ ಕಟ್ಟ ಬೇಕು ಎಂದು ನೋಟೀಸ್ ಜಾರಿಮಾಡಿದ್ದಾರೆ.

ಕೊಪ್ಪಳ ಜಿಲ್ಲೆಯ ಹ್ಯಾಟಿ ಗ್ರಾಮದಲ್ಲಿ ರೈತರು ತಲೆಯ ಮೇಲೆ ಕೈ ಹೊತ್ತು ಕುಳಿತಿದ್ದಾರೆ. ಕೊಪ್ಪಳ ನಗರದ ಕೆನರಾ ಬ್ಯಾಂಕ್ ನವರು ನೋಟೀಸ್ ಕಳಿಸಿದ್ದು, ಸಾಲ  ಮರುಪಾವತಿಸಲು ಹೇಳಿದ್ದಾರೆ. ಇದು ಹ್ಯಾಟಿ ಗ್ರಾಮದ ರೈತರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ.

ಕಳೆದ 4 ವರ್ಷಗಳಿಂದ  ಬರಗಾಲಕ್ಕೆ ತುತ್ತಾಗಿದ್ದ ರೈತರು ಈಗ ಸರಕಾರ ಸಾಲ ಮನ್ನಾ ಮಾಡಿದ್ದರಿಂದ ತುಸು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದರು. ಆದರೆ ಬ್ಯಾಂಕಿನವರು ಸಾಲಮನ್ನಾ ವಿಷಯವಾಗಿ ಸರಕಾರದ ಆದೇಶಕ್ಕೆ ಕಿಮ್ಮತ್ತು ನೀಡಿಲ್ಲ. ಹೀಗಾಗಿ ಸಾಲ ತುಂಬುವಂತೆ ನೋಟೀಸ್ ಕಳಿಸಿದ್ದಾರೆ. ಇದರಿಂದ ಮುಂದೇನು ಮಾಡಬೇಕೆಂಬ ಚಿಂತೆ ಅನ್ನದಾತರನ್ನು ಕಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಮೆರಿಕದಲ್ಲಿ ಭಾರತದ ಮತ್ತೊಂದು ಪ್ರತಿಭಾನ್ವಿತ ವಿದ್ಯಾರ್ಥಿ ಸಾವು: ಆರು ದಿನಗಳ ಬಳಿಕ ಕರ್ನಾಟಕದ ಸಾಕೇತ್ ಶವ ಪತ್ತೆ

ಬಾಂಗ್ಲಾದೇಶದ ಪ್ರಧಾನಿಯಾಗಿ ತಾರಿಕ್ ರಹ್ಮಾನ್ ಪ್ರಮಾಣವಚನ: ಪ್ರಧಾನಿ ನರೇಂದ್ರ ಮೋದಿಗೂ ಬಂತು ಆಹ್ವಾನ

ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕದ ಬಗ್ಗೆ ಮಹತ್ವದ ತೀರ್ಮಾನ

ಪ್ರೇಮಿಗಳ ದಿನದಂದೆ ಪ್ರೇಯಸಿಗೆ ಗುಂಡಿಕ್ಕಿ, ಆತ್ಮಹತ್ಯೆಗೆ ಶರಣಾದ ಪ್ರೇಮಿ

ವೇದಿಕೆಯಲ್ಲಿ ನೆಂಟರು ಶುಭಹಾರೈಸುತ್ತಿರುವಾಗಲೇ ಬ್ಯಾಗ್ ಎಗರಿಸಿದ ಖದೀಮ, Video

ಮುಂದಿನ ಸುದ್ದಿ
Show comments