ಕುಂದಾನಗರಿಯಲ್ಲಿ ರೈತರ ಪ್ರತಿಭಟನೆ

Webdunia
ಗುರುವಾರ, 15 ನವೆಂಬರ್ 2018 (17:41 IST)
ಕಬ್ಬು ಬೆಳೆದ ರೈತರಿಂದ ವಿವಿಧ ರೈತ ಸಂಘಟನೆಗಳ ನೇತೃತ್ವದಲ್ಲಿ ಕುಂದಾನಗರಿಯಲ್ಲಿ ಪ್ರತಿಭಟನೆ ನಡೆಯಿತು.

ರೈತ ಮುಖಂಡ ಕುರುಬುರು ಶಾಂತಕುಮಾರ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಬೆಳಗಾವಿ ನಗರದ ಚೆನ್ನಮ್ಮ ವೃತ್ತದಲ್ಲಿ ರಸ್ತೆ ಬಂದ ಮಾಡಿ ಆಕ್ರೋಶ ವ್ಯಕ್ತಪಡಿಸಿದ ರೈತರು, ಸಕ್ಕರೆ ಕಾರ್ಖಾನೆಗಳು ಬಾಕಿ ಬಿಲ್ ನೀಡಬೇಕು. ಪ್ರಸಕ್ತ ವರ್ಷ ಹಂಗಾಮಿನ ದರ ನಿಗದಿ ಮಾಡಬೇಕು. ಕೇಂದ್ರ ಸರ್ಕಾರದ ಎಫ.ಆರ.ಪಿ ದರ ಘೋಷಿಸಬೇಕು. ಪ್ರತಿ ಟನ್ ಗೆ ಎಫ.ಆರ.ಪಿ ಪ್ರಕಾರ ಶೇ.10 ರಿಕವರಿಗೆ 2775 ರುಪಾಯಿ ನೀಡಲು ಆಗ್ರಹ ಮಾಡಿದರು.

ಬೆಳಗಾವಿ ಡಿಸಿ, ಸಕ್ಕರೆ ಕಾರ್ಖಾನೆ ಮಾಲೀಕರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು. ರೈತರ ಹೋರಾಟಕ್ಕೆ ರಾಜಕೀಯ ಪಕ್ಷ ಮುಖಂಡರು ಸಾಥ್ ನೀಡಿದರು. ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನ ಸ್ಥಳೀಯ ನಾಯಕರ ಬೆಂಬಲ ದೊರೆಯಿತು.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೊಲ್ಲೂರು ಮೂಕಾಂಬಿಕೆ ದೇವಸ್ಥಾನಕ್ಕೆ ತಮಿಳು ಸಿಎಂ ವಿಜಯ್ ಭೇಟಿ ಬೆನ್ನಲ್ಲೇ ಅನಂತ್ ಅಂಬಾನಿ ಭೇಟಿ, ವಿಶೇಷ ಪೂಜೆ

ನೋಂದಣಿ, ಹಣಕಾಸು ವಹಿವಾಟು ಬಗ್ಗೆ ಸ್ಪಷ್ಟನೆ ಕೇಳಿ ಭಾಗವತ್‌ಗೆ ಪ್ರಶ್ನೆ ಮುಂದಿಟ್ಟ ಪ್ರಿಯಾಂಕ್ ಖರ್ಗೆ

Video, ತಾನೊಬ್ಬ ನಟಿಯಾಗಿದ್ದರು ರಶ್ಮಿಕಾ ಮಂದಣ್ಣಳನ್ನು ಕೃತಿ ಎಷ್ಟು ಕೇರ್ ಮಾಡಿದ್ರು ನೋಡಿ

ಬೇಕಲ್ ಬೀಚ್‌ನಲ್ಲಿ ಮಸ್ತಿ ಮಾಡಲು ಹೋಗಿ ಪ್ರಾಣ ಕಳೆದುಕೊಂಡ ಇಬ್ಬರು ಯುವಕರು, ಇನ್ನಿಬ್ಬರ ರಕ್ಷಣೆ

ಹೈದರಾಬಾದ್‌ ಮೆಟ್ರೋ ಹಂತ 2ಕ್ಕೆ ಶೇ.100 ರಷ್ಟು ಹಣಕಾಸು ನೀಡಲು ತೆಲಂಗಾಣ ಸರ್ಕಾರ ಸಿದ್ಧ: ರೇವಂತ್ ರೆಡ್ಡಿ

ಮುಂದಿನ ಸುದ್ದಿ
Show comments