ಕೋಡಿಹಳ್ಳಿ ಚಂದ್ರಶೇಖರ ಪ್ರಶ್ನೆಗೆ ಅಶೋಕ ಯಮಕನಮರಡಿ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 22 ನವೆಂಬರ್ 2018 (20:35 IST)
ಕಬ್ಬು ಬೆಳೆಗಾರರ ಹೋರಾಟ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಬೆಳಗಾವಿಯ ಸುವರ್ಣ ಸೌಧದಲ್ಲಿ ಕಬ್ಬು ತುಂಬಿದ ವಾಹನ ಚಲಾಯಿಸಲು ಯತ್ನಿಸಿದ್ದ ರೈತ ಮುಖಂಡ ಹೇಳಿಕೆ ನೀಡಿದ್ದಾರೆ.

ಕಬ್ಬು ಬೆಳೆಗಾರರು ಹಾಗೂ ರೈತರ ಹೋರಾಟಕ್ಕೆ ಸಿಎಂ ಸ್ಪಂದಿಸಲಿಲ್ಲ. ಆಗ ನಾವೇ ಹೋರಾಟವನ್ನ ರೂಪಿಸಿದೆವು.
224 ಶಾಸಕರು ರೈತರ ಪರ ಧ್ವನಿ ಎತ್ತುತ್ತಿಲ್ಲಾ ಎಂದು ಕಬ್ಬಿನ ಗಾಡಿ ನುಗ್ಗಿಸಿದ್ದೇವೆ.

ನಾವು ರೈತ ಹೋರಾಟದಿಂದ ಜನರಿಗೆ ಸಮಸ್ಯೆ ಮಾಡಬಾರದು ಎಂದು ತೀರ್ಮಾನಿಸಿ ಪ್ರತಿಭಟನೆ ನಡೆಸುತ್ತಿದ್ದೇವೆ.
ರೈತರ ನ್ಯಾಯಕ್ಕಾಗಿ ಕಬ್ಬಿನ ಗಾಡಿ ಸುವರ್ಣ ಸೌಧಕ್ಕೆ ನುಗ್ಗಿಸಿದ್ದೇವೆ ಎಂದ ಯಮಕನಮರಡಿ ಹೇಳಿಕೆ ನೀಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾವೆಲ್ಲ ಕಸ ಗುಡಿಸಕ್ಕೆ ಇದೀವಾ, ಯೂಸ್ ಲೆಸ್ ಫೆಲೋಸ್: ಡಿಕೆ ಡಿಕೆ ಎಂದು ಕೂಗಿದ ಕಾರ್ಯಕರ್ತರ ಮೇಲೆ ಸಿಟ್ಟಾದ ಮಲ್ಲಿಕಾರ್ಜುನ ಖರ್ಗೆ Video

ಆರ್‌ಎಸ್‌ಎಸ್‌ನವರಿಗೆ ಧೈರ್ಯವಿಲ್ಲ ಪುಕ್ಕಲರು: ಅಧಿಕಾರ ಸ್ವೀಕರಿಸುತ್ತಿದ್ದ ಹಾಗೇ ಗುಡುಗಿದ ಬಿಕೆ ಹರಿಪ್ರಸಾದ್‌

ನೀಟ್ ವಿದ್ಯಾರ್ಥಿಗಳಿಗೆ ತೊಂದರೆ ಆಗ್ಬಾರ್ದು ಎಂದು ಮೋದಿ ಏನ್ ಮಾಡಿದ್ರು ಗೊತ್ತಾ

ಅಡ್ಡಮತದ ವಿಚಾರಕ್ಕೆ ಧರ್ಮಸ್ಥಳವನ್ನು ಎಳೆಯುವುದು ಬೇಡ: ಎಸ್‌ ಸುರೇಶ್ ಕುಮಾರ್‌

NEET ಪರೀಕ್ಷೆಗೆ ಹಾಜರಾಗಬೇಕಾದ ವಿದ್ಯಾರ್ಥಿನಿ ಪರೀಕ್ಷೆಗೂ ಮುನ್ನಾ ಸಾವಿಗೆ ಶರಣು, ಡೆತ್‌ನೋಟ್‌ನಲ್ಲಿ ಏನಿದೆ ಗೊತ್ತಾ

ಮುಂದಿನ ಸುದ್ದಿ
Show comments