ರೈತನ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ: ಆರೋಪ

Webdunia
ಶುಕ್ರವಾರ, 6 ಜುಲೈ 2018 (15:56 IST)
ರೈತನ ಆತ್ಮಹತ್ಯೆಗೆ ಸರ್ಕಾರವೇ ನೇರ ಹೊಣೆ ಎಂದು ಆರೋಪಿಸಿ ಚಾಮರಾಜನಗರದಲ್ಲಿಂದು ರೈತ ಸಂಘದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟಿಸಿದ್ರು.
 
ಚಾಮರಾಜನಗರ - ನರಸೀಪುರ ರಾಷ್ಟ್ರೀಯ ಹೆದ್ದಾರಿ 209 ರಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ ರೈತ ಸಂಘದ ಕಾರ್ಯಕರ್ತರು, ಇಂದು ದೇಮಹಳ್ಳಿ ಗ್ರಾಮದಲ್ಲಿ ರೈತ ಚಿಕ್ಕಸ್ವಾಮಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವುದಕ್ಕೆ ಸರ್ಕಾರವೇ ಕಾರಣ ಎಂದು ಆರೋಪಿಸಿದರು.
 
ಬಜೆಟ್ ನಲ್ಲಿ ರೈತರ ಎಲ್ಲಾ ರೀತಿಯ ಸಾಲ ಮನ್ನಾ ಮಾಡಬಹುದು ಎಂಬ ನಿರೀಕ್ಷೆ ಹೊಂದಲಾಗಿತ್ತು. ಆದರೆ ಸೋಸೈಟಿ ಹೊರತು ಪಡಿಸಿ ಇತರೇ ಸಹಕಾರಿ ಬ್ಯಾಂಕುಗಳ ಸಾಲ ಮನ್ನಾ ಮಾಡದಿರುವುದರಿಂದ ರೈತ ಆತ್ಮಹತ್ಯೆ ಮಾಡಿಕೊಳ್ಳುವಂತಾಗಿದೆ. ಕೂಡಲೇ ರಾಜ್ಯ ಸರ್ಕಾರ ರೈತರ ಎಲ್ಲಾ ಸಾಲ ಮನ್ನಾ ಮಾಡ್ಬೇಕು ಎಂದು ಆಗ್ರಹಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹನಿಮೂನ್ ಹತ್ಯೆ ಪ್ರಕರಣದ ಆರೋಪಿ ಸೋನಮ್ ರಘುವಂಶಿಗೆ ಸುಪ್ರೀಂ ಕೋರ್ಟ್‌ ಬಿಗ್‌ಶಾಕ್‌

ಆಸ್ತಿಗಾಗಿ ಇಂಥಾ ನೀಚ ಕೆಲಸ ಮಾಡೋದಾ... ಅತ್ತೆಯನ್ನು ದರ ದರ ಎಳೆದು ತಂದು ಖತರ್ನಾಕ್ ಕೆಲಸ ಮಾಡಿದ ಮಹಿಳೆ Video

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಕಾಂಗ್ರೆಸ್ ವಿರುದ್ಧ ಬಿಜೆಪಿಯಿಂದ ಪ್ರತಿಭಟನೆ, ಗೂಂಡಾ ಸಂಸ್ಕೃತಿ ಎಂದು ಟೀಕೆ

ವಿದ್ಯಾರ್ಥಿಗಳಿಗೆ ಯಾಕೆ ಲಾಠಿ ಏಟು ಕೊಟ್ರಿ: ಪ್ರಧಾನಿ ಮೋದಿ ಟ್ವೀಟ್ ಗೆ ಮಲ್ಲಿಕಾರ್ಜುನ ಖರ್ಗೆ ತಿರುಗೇಟು

ಮುಂದಿನ ಸುದ್ದಿ
Show comments