Webdunia - Bharat's app for daily news and videos

Install App

ಜಗಳವಾಡಿದ ಮಗನನ್ನು ಸುತ್ತಿಗೆಯಿಂದ ಹೊಡೆದು ಕೊಂದ ತಂದೆ

Webdunia
ಶನಿವಾರ, 27 ಮಾರ್ಚ್ 2021 (08:19 IST)
ಮುಜಫರ್ನಗರ : ವ್ಯಕ್ತಿಯೊಬ್ಬ ಸುತ್ತಿಗೆಯಿಂದ ತನ್ನ ಮಗನನ್ನು ಹೊಡೆದು ಕೊಂದ ಘಟನೆ ಉತ್ತರ ಪ್ರದೇಶದ ಮುಜಾಫರ್ನಗರದಲ್ಲಿ ನಡೆದಿದೆ.

ಆರೋಪಿಗೆ ಮೂವರು ಮಕ್ಕಳಿದ್ದು, ಮೊದಲನೆಯ ಮಗ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಆತನ ಜೊತೆ ಆರೋಪಿ ಜಗಳವಾಡಿದ್ದಾನೆ. ಆ ವೇಳೆ ಸುತ್ತಿಗೆಯಿಂದ ಆತನ ತಲೆಗೆ ಹೊಡೆದಿದ್ದಾನೆ. ಪ್ರಜ್ಞೆ ತಪ್ಪಿ ಬಿದ್ದ ಆತನನ್ನು ಆಸ್ಪತ್ರೆ ಸಾಗಿಸುವಾಗ ದಾರಿ ಮಧ್ಯದಲ್ಲಿ ಸಾವನಪ್ಪಿದ್ದಾನೆ.

ಬಳಿಕ ಪೊಲೀಸರಿಗೆ ತಿಳಿಸದೆ ಆತನ ಶವ ಸಂಸ್ಕಾರ ಮಾಡಲಾಗಿದೆ. ಆದರೆ ಆರೋಪಿಯ ಪತ್ನಿ ಮಗನ ಸಾವಿನ ವಿಚಾರವನ್ನು ಪೊಲೀಸರಿಗೆ ತಿಳಿಸಿ ಪ್ರಕರಣ ದಾಖಲಿಸಿದ್ದಾರೆ. ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸುಮ್ಮನೆ ನಡೀತಿದ್ದವನ ಮೇಲೆ ಸಾವು ತಾನಾಗಿಯೇ ಬಂದೆರಗಿತು.. ಭೀಕರ ದೃಶ್ಯ Video

ರಾಜ್ಯ ಸರ್ಕಾರದ ದೆಹಲಿ ಪ್ರವಾಸದ ಕುರಿತು ಬಿಕೆ ಹರಿಪ್ರಸಾದ್ ಹೇಳಿದ್ದು ಹೀಗೇ

ಕೇಸರಿ ಬಣ್ಣಕ್ಕೆ ಬದಲಾದ ಹಾಕಿ ಜೆರ್ಸಿ: ಕೇಂದ್ರವನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕ ಗಾಂಧಿ

ಮತಪಟ್ಟಿಗೆ ಸೇರಿಸಲು ನಿರಾಕರಿಸಿದ್ದಕ್ಕೆ ಅನ್ಯ ಕೋಮಿನವರಿಂದ ಅಧಿಕಾರಿ ಮೇಲೆ ಹಲ್ಲೆ: ಬಿಜೆಪಿ ಆಕ್ರೋಶ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments