Webdunia - Bharat's app for daily news and videos

Install App

ಆಸ್ತಿಗಾಗಿ ಮಗನನ್ನು ಸುಪಾರಿ ನೀಡಿ ಕೊಂದ ತಂದೆ

Webdunia
ಗುರುವಾರ, 21 ಜನವರಿ 2021 (09:10 IST)
ಬೆಂಗಳೂರು : ಆಸ್ತಿ ವಿವಾದದ ಬಳಿಕ 50 ವರ್ಷದ ಉದ್ಯಮಿಯೊಬ್ಬ  ತನ್ನ ಮಗನನ್ನು ಕೊಲೆ ಮಾಡಲು ಸುಪಾರಿ ನೀಡಿ ಕೊಂದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ಕೇಶವ ಪ್ರಸಾದ ಕೊಲೆ ಮಾಡಿಸಿದ ತಂದೆ, ಕೌಶಲ್ ಪ್ರಸಾದ್ ಕೊಲೆಯಾದ ಮಗ. ಇಬ್ಬರು ಆಸ್ತಿ ವಿಚಾರಕ್ಕೆ ಜಗಳವಾಡಿದ್ದಾರೆ. ಇದರಿಂದ ಕೋಪಗೊಂಡ ತಂದೆ ಕೊಲೆಗಾರರಿಗೆ ಸುಪಾರಿ ನೀಡಿ ಮಗನನ್ನು ಅಪಹರಿಸಿ ಕೊಲೆ ಮಾಡಿಸಿದ್ದಾರೆ.  ಇತ್ತ ಮಗ ಕಾಣೆಯಾಗಿದ್ದಾನೆ ಎಂದು ಪೊಲೀಸರಿಗೆ ದೂರು ನೀಡಿದ್ದಾನೆ.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮಗನಿಗಾಗಿ ಹುಡುಕಾಟ ನಡೆಸಿದಾಗ ಮೂರು ಗೋಣಿ ಚೀಲಗಳಲ್ಲಿ ತುಂಬಿಸಿಟ್ಟ ಆತನ ಶವ ಸಿಕ್ಕಿದೆ. ಬಳಿಕ ಪೊಲೀಸರು ಈ ಬಗ್ಗೆ ತನಿಖೆ ನಡೆಸಿದಾಗ ಆರೋಪಿ ತಂದೆ ಸಿಕ್ಕಿಹಾಕಿಕೊಂಡಿದ್ದು ಪೊಲೀಸರು ಆತನನ್ನು ಬಂಧಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಒಬ್ಬರೇ ವಾಸವಿದ್ದ ಮಹಿಳೆಯ ಮನೆಯನ್ನು ಶೋಧ ನಡೆಸಿದಾಗ ಸಿಕ್ತು ಲಕ್ಷ ಲಕ್ಷ ಹಣ

ಕಾವೇರಿ ಜಟಾಪಟಿ ನಡುವೆ ತಮಿಳುನಾಡಿಗೆ 9 ಸಾವಿರ ಕ್ಯೂಸೆಕ್‌ ನೀರು ಹರಿಸಲು ಸೂಚನೆ

ನಿರುದ್ಯೋಗವು ಕಳೆದ 40 ವರ್ಷಗಳಲ್ಲೇ ಗರಿಷ್ಠ ಮಟ್ಟದಲ್ಲಿದೆ: ಪ್ರಿಯಾಂಕ ಗಾಂಧಿ

ಬಿ ನಾಗೇಂದ್ರ ರಾಜೀನಾಮೆ ನೀಡುವವರೆಗೂ ರಾತ್ರಿ ಹಗಲು ಧರಣಿ: ಆರ್‌ ಅಶೋಕ್ ಎಚ್ಚರಿಕೆ

ಮಂಗಳೂರನ್ನು ಮೈಸೂರು ರೈಲು ವಿಭಾಗಕ್ಕೆ ವರ್ಗಾಯಿಸುವ ಪ್ರಕ್ರಿಯೆ ಚುರುಕು, ಕೇರಳ ವಿರೋಧ

ಮುಂದಿನ ಸುದ್ದಿ
Show comments