ಭೂಕಂಪದಿಂದ ಜನರಲ್ಲಿ ಆತಂಕ!

Webdunia
ಶುಕ್ರವಾರ, 17 ಫೆಬ್ರವರಿ 2023 (12:28 IST)
ವಿಜಯಪುರ : ಜಿಲ್ಲೆಯಲ್ಲಿ ಮತ್ತೆ ಭೂಕಂಪ ಸಂಭವಿಸಿದ್ದು, ಜಿಲ್ಲೆಯ ತಿಕೋಟ ತಾಲೂಕಿನಲ್ಲಿ ಭೂಕಂಪದ ಅನುಭವ ಆಗಿದೆ.

ವಿಜಯಪುರ ಜಿಲ್ಲೆಯ ತೀಕೋಟ ತಾಲೂಕಿನಲ್ಲಿ ಇಂದು (ಮಂಗಳವಾರ) ಸಂಜೆ 7:30ರ ಸುಮಾರಿಗೆ ಜನರಿಗೆ ಭೂಕಂಪನದ ಅನುಭವ ಆಗಿದೆ. ಭಾರಿ ಸದ್ದಿನಿಂದ ಭೂಮಿ ನಡುಗಿದ ಅನುಭವ ಆಗಿದೆ.

ಭೂಕಂಪನ ಹಿನ್ನೆಲೆಯಲ್ಲಿ ಜನರು ಮನೆ ಬಿಟ್ಟು ಹೊರ ಬಂದಿದ್ದಾರೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯವಾಗಿಲ್ಲ. ಭೂಕಂಪನ ಮರುಕಳಿಸಿದ ಹಿನ್ನೆಲೆಯಲ್ಲಿ ತಿಕೋಟ ತಾಲೂಕಿನ ಜನರಲ್ಲಿ ಆತಂಕ ಮನೆ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಿನ್ನಸ್ವಾಮಿ ಕಾಲ್ತುಳಿತಕೇಸ್‌ನ ಕ್ಲೀನ್ ಚಿಟ್ ವರದಿ ಸಿಕ್ಕ ಬಳಿ ನಾನೇ ಸುಟ್ಟು ಹಾಕ್ತೀನಿ

ರೇಪಿಸ್ಟ್‌ಗಳನ್ನು ರಕ್ಷಿಸುವವರು ಶಿಕ್ಷಣ ಸಚಿವ: ರಾಹುಲ್ ಗಾಂಧಿ

ರಾಜ್ಯವನ್ನೇ ಬೆಚ್ಚಿಬೀಳಿಸಿದ ಲಾವಣ್ಯ ಹತ್ಯೆ‌ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆ

ಮೇಕೆದಾಟು ಯೋಜನೆ ಕುರಿತು ಪ್ರಧಾನಿ ನರೇಂದ್ರ ಮೋದಿಗೆ ತಮಿಳು ಸಿಎಂ ವಿಜಯ್ ಜೋಸೆಫ್ ಪತ್ರ

ಧರ್ಮೇಂದ್ರ ಪ್ರಧಾನ್‌ಗೆ ಸ್ವಾಗತ ನೀಡಿರುವುದು ನಾಚಿಕೆಗೇಡು: ಪ್ರಿಯಾಂಕಾ ಗಾಂಧಿ ಕಿಡಿ

ಮುಂದಿನ ಸುದ್ದಿ
Show comments