ವಿಪಕ್ಷ ನಾಯಕನ ಪಟ್ಟಕ್ಕೇರಲು ಕಾಂಗ್ರೆಸ್ ನಲ್ಲಿ ಎರಡು ಬಣಗಳ ನಡುವೆ ಭಾರೀ ಪೈಪೋಟಿ

Webdunia
ಭಾನುವಾರ, 6 ಅಕ್ಟೋಬರ್ 2019 (10:49 IST)
ಬೆಂಗಳೂರು : ಕಾಂಗ್ರೆಸ್ ನಲ್ಲಿ ವಿಪಕ್ಷ ನಾಯಕನ ಪಟ್ಟಕ್ಕೇರಲು ಸಿದ್ದರಾಮಯ್ಯ ಬಣ ಹಾಗೂ ಮೂಲ ಕಾಂಗ್ರೆಸ್ಸಿಗರ ಬಣದ  ನಡುವೆ ಭಾರೀ ಪೈಪೋಟಿ ನಡೆಯುತ್ತಿದೆ.



ಎರಡು ಬಣಕ್ಕೂ ಪ್ರತಿಷ್ಠೆಯಾದ ವಿಪಕ್ಷ ನಾಯಕನ ಸ್ಥಾನದ ಮೇಲೆ ಎರಡು ಬಣಗಳು ಕಣ್ಣಿಟ್ಟಿದ್ದು, ಸಿದ್ದರಾಮಯ್ಯ ರನ್ನ ಸೈಡ್ ಲೈನ್ ಮಾಡಲು ಮೂಲ ಕಾಂಗ್ರೆಸ್ಸಿಗರ ಪ್ಲಾನ್ ಮಾಡುತ್ತಿದ್ದಾರೆ ಎನ್ನಲಾಗಿದೆ. ಅಲ್ಲದೇ  ಸಿದ್ದರಾಮಯ್ಯ  ಬಣಕ್ಕೆ ಬೆಂಬಲವಾಗಿ ನಿಲ್ಲುತ್ತಿದ್ದ ರಾಹುಲ್ ಗಾಂಧಿ, ಸೋನಿಯಾ ಗಾಂಧಿ ಅಧ್ಯಕ್ಷರಾಗುತ್ತಿದ್ದಂತೆ ಮೂಲ ಕಾಂಗ್ರೆಸ್ಸಿಗರಿಗೆ ಹೆಚ್ಚು ಮಣೆ ಹಾಕುತ್ತಿದ್ದಾರೆ ಎನ್ನಲಾಗಿದೆ.

 

ಹಾಗೇ ವೀಕ್ಷಕರಾಗಿ ಕೆ.ಸಿ.ವೇಣುಗೋಪಾಲ್ ಬದಲು ಎಐಸಿಸಿ ಪ್ರಧಾನ ಕಾರ್ಯದರ್ಶಿ ಮಧುಸೂದನ್ ಮಿಸ್ತ್ರಿ ರಾಜ್ಯಕ್ಕೆ ಭೇಟಿ ನೀಡಿದ್ದು, ಇಂದು  ಮಧುಸೂದನ್ ಮಿಸ್ತ್ರಿ ನೇತೃತ್ವದಲ್ಲಿ ವಿಪಕ್ಷ ನಾಯಕನ ಆಯ್ಕೆ ಸಭೆ ನಡೆಯಲಿದೆ. ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ ವಿಪಕ್ಷ ನಾಯಕನ ಆಯ್ಕೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿಯ ಜಂತರ್ ಮಂತರ್ ಪ್ರತಿಭಟನೆಯ ನಡುವೆ ಯುವತಿಗೆ ಪಿರಿಯಡ್ಸ್: ಜೊತೆಗಿದ್ದ ಯುವಕ ಮಾಡಿದ್ದೇನು Video

ದೆಹಲಿ ಪ್ರತಿಭಟನೆಯಲ್ಲಿ ಹಿಂಸಾಚಾರ ನಡೆಸಿದ ಪ್ರತಿಭಟನಾಕಾರರಿಗೆ ಮುಂದೆ ಕಾದಿದೆ ಗಂಡಾಂತರ: ಪೊಲೀಸರು ಮಾಡ್ತಿರೋದು ಏನು

ಈತ ನಿಜವಾಗಿಯೂ ಹೀರೋ.. ಮಗುವಿನ ಪ್ರಾಣ ಉಳಿಸಲು ಎಂಥಾ ರಿಸ್ಕ್ ತಗೊಂಡ್ರು ನೋಡಿ Video

ಪೊಲೀಸರ ಈ ದರ್ಪಕ್ಕೆ ಏನನ್ನಬೇಕು... ಆಕ್ಸಿಡೆಂಟ್ ಮಾಡಿದ್ದಲ್ಲದೆ ಹೀಗೆಲ್ಲಾ ಮಾಡೋದಾ: ಪಬ್ಲಿಕ್ ಛಿಮಾರಿ Video

ಉಪವಾಸ ಅಂತ್ಯಗೊಳಿಸಿದ ಬೆನ್ನಲ್ಲೇ ಸೋನಂ ವಾಂಗ್ಚುಕ್ ಮಹತ್ವದ ಘೋಷಣೆ

ಮುಂದಿನ ಸುದ್ದಿ
Show comments