ಕಾಂಗ್ರೆಸ್ ಕಾರ್ಯಕರ್ತರ ನಡುವೆ ಮಾರಾಮಾರಿ

Webdunia
ಗುರುವಾರ, 10 ನವೆಂಬರ್ 2022 (17:53 IST)
ಕಾಂಗ್ರೆಸ್‌ನ ವಿಜಯ ಸಂಕಲ್ಪ ಶಿಬಿರ ಕಾರ್ಯಾಗಾರದಲ್ಲಿ ಎರಡು ಬಣಗಳ ನಡುವೆ ಮಾರಾ ಮಾರಿ ನಡೆದಿದೆ.ಇಬ್ಬರು ಮಹಿಳಾ ಕಾರ್ಯಕರ್ತರು ಸೇರಿ ಐದಾರು ಮಂದಿಗೆ ತೀವ್ರ ಗಾಯವಾಗಿದೆ.ಗಾಯವಾದ ಕಾಂಗ್ರೆಸ್ ಕಾರ್ಯಕರ್ತರ ಘಟನೆ ಸ್ಥಳೀಯವಾಗಿ ದಾಖಲಾಗಿದೆ.ಈ ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಪೀಣ್ಯದಲ್ಲಿ ನಡೆದಿದೆ.
 
ಎನ್ಟಿಟಿಎಫ್ ಜಿಮ್ಖಾನ ಕ್ಲಬ್‌ನಲ್ಲಿ ವಿಜಯ ಸಂಕಲ್ಪ ಕಾರ್ಯಾಗಾರ ನಡೆದಿದೆ.ದಾಸರಹಳ್ಳಿ ಕಾಂಗ್ರೆಸ್ ಉಸ್ತುವಾರಿ ಡಾ.ನಾಗಲಕ್ಷ್ಮಿ ನೇತೃತ್ವದ ಯೋಜನೆ ಮಾಡಿದ್ದು,ವಿವಿಧ ಜಿಲ್ಲೆಗಳ ಸುಮಾರು 40 ಪ್ರತಿನಿಧಿಗಳು ಭಾಗವಹಿಸಿದ್ದರು.ಕೆಪಿಸಿ ಸದಸ್ಯ ಪಿ. ಎನ್. ಕೃಷ್ಣಮೂರ್ತಿ ಬೆಂಬಲಿಗರಾದ 20 ಮಂದಿ ಸಭೆಯಲ್ಲಿ ಗಲಾಟೆ ಮಾಡಿದ್ದಾರೆ.ಕೃಷ್ಣಮೂರ್ತಿ ಅವರಿಗೆ ಆಹ್ವಾನ ನೀಡಿಲ್ಲ ಎಂದು ಗಲಾಟೆ ಮಾಡಿದ್ದಾರೆ, ಆ ಗಲಾಟೆ ತರಕಕ್ಕೆ ತಿರುಗಿದೆ.ಕಾರ್ಯಕ್ರಮಕ್ಕೆ ಹಿಂದಿನ ಚುನಾವಣೆ ಅಭ್ಯರ್ಥಿಗಳಿಗೆ ಕರೆದಿಲ್ಲ ಎಂದು ಗಲಾಟೆ ಮಾಡಿಕೊಂಡ ಪರಿಸ್ಥಿತಿ ವಿಕೋಪಕ್ಕೆ ತಿರುಗಿ ನಾಗಲಕ್ಷ್ಮಿ ಹಾಗೂ ಕೃಷ್ಣಮೂರ್ತಿ ನಡುವೆ ಮಾರಾಮಾರಿ ನಡೆದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪತ್ನಿಗೆ ಹೊಡೆಯಬಹುದು, ಆದರೆ ಮೂಳೆ ಮುರಿಯೋ ಹಾಗಿಲ್ಲ: ಹೊಸ ರೂಲ್ಸ್

ಭಾರತ ಪಾಕಿಸ್ತಾನಕ್ಕೆ ಇದೊಂದು ಎಚ್ಚರಿಕೆ ಕೊಟ್ಟೆ, ಯುದ್ಧ ನಿಲ್ಲಿಸಿಬಿಟ್ರು: ಹೊಗಳಿಕೊಂಡ ಡೊನಾಲ್ಡ್ ಟ್ರಂಪ್

ಪ್ರಿಯಾಂಕ ಗಾಂಧಿ ಜೊತೆ ಡಿಕೆ ಶಿವಕುಮಾರ್ ಟೆಂಪಲ್ ರನ್: ನೆಟ್ಟಿಗರ ಕಾಮೆಂಟ್ ನೋಡಿ

Karnataka Weather: ಎಚ್ಚರಿಕೆ ಗಮನಿಸಿ, ಇಂದು ತಾಪಮಾನದಲ್ಲಿ ಮತ್ತಷ್ಟು ಹೆಚ್ಚಳ

ನಂದಿನಿ ಉತ್ಪನ್ನ ತಿಂದರೆ ಕ್ಯಾನ್ಸರ್: ಆಘಾತಕಾರಿ ಸುದ್ದಿ ಬಗ್ಗೆ ಕೆಎಂಎಫ್ ಹೇಳಿದ್ದೇನು

ಮುಂದಿನ ಸುದ್ದಿ
Show comments