Webdunia - Bharat's app for daily news and videos

Install App

ಟೀಕೆಗಳ ಬಳಿಕ ಎಚ್ಚೆತ್ತುಕೊಂಡ ಡಿಕೆ ಶಿವಕುಮಾರ್, ತಲೆಗೆ ಬಂತು ಹೆಲ್ಮೆಟ್

Krishnaveni K
ಮಂಗಳವಾರ, 6 ಆಗಸ್ಟ್ 2024 (16:15 IST)
ಬೆಂಗಳೂರು: ಕಾಂಗ್ರೆಸ್ ಜನಾಂದೋಲನ ಹೋರಾಟದ ವೇಳೆ ಹೆಲ್ಮೆಟ್ ಹಾಕದೇ ಬೈಕ್ ರಾಲಿಯಲ್ಲಿ ಭಾಗಿಯಾಗಿ ಟೀಕೆಗೊಳಗಾಗಿದ್ದ ಡಿಕೆ ಶಿವಕುಮಾರ್ ಈಗ ಕೊನೆಗೂ ಟೀಕೆಗಳಿಂದ ಎಚ್ಚೆತ್ತುಕೊಂಡಿದ್ದಾರೆ.

ಇಂದು ಮಂಡ್ಯ ಜನಾಂದೋಲನ ಸಮಾವೇಶಕ್ಕೆ ಮೊದಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೈಕ್ ರಾಲಿಯಲ್ಲಿ ಆಗಮಿಸಿದರು. ಇಂದು ಕೂಡಾ ಬುಲೆಟ್ ಬೈಕ್ ನಲ್ಲಿ ತಮ್ಮ ಪಕ್ಷದ ನಾಯಕರ ಬೈಕ್ ನಲ್ಲಿ ಹಿಂದೆ ಕೂತುಕೊಂಡು ಡಿಕೆ ಶಿವಕುಮಾರ್ ಬೈಕ್ ರೈಡ್ ಮಾಡಿದರು.

ಆದರೆ ಇಂದು ಅವರು ಬೈಕ್ ರಾಲಿ ವೇಳೆ ಮರೆಯದೇ ಹೆಲ್ಮೆಟ್ ಧರಿಸಿದ್ದರು. ಅವರು ಮಾತ್ರವಲ್ಲ, ಅವರ ಜೊತೆ ಬೈಕ್ ಸವಾರಿ ಮಾಡುತ್ತಿದ್ದ ಹಲವರು ಹೆಲ್ಮೆಟ್ ಧರಿಸಿದ್ದು ಕಂಡುಬಂದಿದೆ. ಡಿಕೆ ಶಿವಕುಮಾರ್ ಕಳೆದ ಎರಡು ಬಾರಿ ರಾಲಿಯಲ್ಲಿ ಹೆಲ್ಮೆಟ್ ಧರಿಸದೇ ಇದ್ದಿದ್ದರಿಂದ ಸಾರ್ವಜನಿಕರು ಅವರನ್ನು ತೀವ್ರ ತರಾಟೆಗೆ ತೆಗೆದುಕೊಂಡಿದ್ದರು.

ಸಂಚಾರ ನಿಯಮದ ಪ್ರಕಾರ ಹೆಲ್ಮೆಟ್ ಇಲ್ಲದೇ ಬೈಕ್ ನಲ್ಲಿ ಪ್ರಯಾಣಿಸುವುದು ಶಿಕ್ಷಾರ್ಹವಾಗಿದೆ. ಆದರೆ ಡಿಕೆಶಿ ಹೆಲ್ಮೆಟ್ ಹಾಕದೇ ಸಂಚಾರ ನಿಯಮ ಉಲ್ಲಂಘಿಸಿದ್ದಾರೆ. ಹೀಗಾಗಿ ಸಂಚಾರ ನಿಯಮ ಉಲ್ಲಂಘಿಸಿದ ಡಿಕೆಶಿಗೂ ದಂಡ ಹಾಕುತ್ತೀರಾ ಎಂದು ಟ್ರಾಫಿಕ್ ಪೊಲೀಸರಿಗೆ ಸಾರ್ವಜನಿಕರು ಪ್ರಶ್ನೆ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments