ಸಿಎಂ ಎಚ್ ಡಿಕೆ, ದೇವೇಗೌಡ ಸಂಧಾನ ಸಕ್ಸಸ್: ಕಚೇರಿಗೆ ಪ್ರವೇಶಿಸಲು ಒಪ್ಪಿಕೊಂಡ ಜಿಟಿಡಿ

Webdunia
ಶುಕ್ರವಾರ, 22 ಜೂನ್ 2018 (09:31 IST)
ಬೆಂಗಳೂರು: ಉನ್ನತ ಶಿಕ್ಷಣ ಖಾತೆ ಬೇಡವೆಂದು ಪಟ್ಟು ಹಿಡಿದು ಕೂತಿದ್ದ ಜಿಟಿ ದೇವೇಗೌಡರ ಮನ ಒಲಿಸಲು ಕೊನೆಗೂ ಸಿಎಂ ಎಚ್ ಡಿಕೆ ಮತ್ತು ಜೆಡಿಎಸ್ ವರಿಷ್ಠ ದೇವೇಗೌಡರು ಯಶಸ್ವಿಯಾಗಿದ್ದಾರೆ.

ನಿನ್ನೆ ಇಬ್ಬರೂ ವರಿಷ್ಠರು ಜಿಟಿಡಿ ಜತೆ ಮಾತುಕತೆ ನಡೆಸಿ ಅಧಿಕಾರ ಸ್ವೀಕರಿಸುವಂತೆ ಮನ ಒಲಿಸಿದರು. ಕಡಿಮೆ ಓದಿರುವ ತನಗೆ ಉನ್ನತ ಶಿಕ್ಷಣ ಇಲಾಖೆಯಂತಹ ಸಚಿವ ಸ್ಥಾನ ಬೇಡ. ಜನರಿಗೆ ಹತ್ತಿರವಾಗಿರುವಂತಹ ಬೇರೆ ಖಾತೆ ಕೊಡಿ ಎಂದು ಜಿಟಿಡಿ ಪಟ್ಟು ಹಿಡಿದಿದ್ದರು.

ಇದೇ ಕಾರಣಕ್ಕೆ ಅವರು ಇದುವರೆಗೆ ತಮ್ಮ ಕಚೇರಿಗೂ ಬಂದಿರಲಿಲ್ಲ, ಅಧಿಕಾರವನ್ನೂ ಸ್ವೀಕರಿಸಿರಲಿಲ್ಲ. ಕೊನೆಗೂ ಇದೀಗ ವರಿಷ್ಠರ ಸಂಧಾನದ ಬಳಿಕ ಇಂದು ವಿಧಾನಸೌಧದಲ್ಲಿರುವ ತಮ್ಮ ಕಚೇರಿ ಪ್ರವೇಶಿಸಲು ಮನಸ್ಸು ಮಾಡಿದ್ದಾರೆ. ಇಂದು ಪೂಜೆ ನೆರವೇರಿಸಿದ ಬಳಿಕ ಜಿಟಿ ದೇವೇಗೌಡ ಅಧಿಕೃತವಾಗಿ ಉನ್ನತ ಶಿಕ್ಷಣ ಸಚಿವರಾಗಿ ಅಧಿಕಾರ ಸ್ವೀಕರಿಸಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಫ್ರೆಂಚ್ ಅಧ್ಯಕ್ಷ ಮ್ಯಾಕ್ರನ್‌ನೊಂದಿಗೆ ಕಾರಿನಲ್ಲಿ ಒಟ್ಟಿಗೆ ಪ್ರಯಾಣಿಸಿದ ಪ್ರಧಾನಿ ಮೋದಿ

ಸೈಟ್ ವಿಚಾರವಾಗಿ ಸುಮ್ಮನಾಗಲ್ಲ ಎಂದ ಯಶ್ ತಾಯಿ ಪುಷ್ಪಾ ಇದೀಗ ಎಸ್‌ಪಿಯನ್ನು ಭೇಟಿಯಾಗಿದ್ಯಾಕೆ

ಬಿಜೆಪಿ ಕೇಂದ್ರ ಸಚಿವನ ಕಾರ್ಯವೈಖರಿ ಸೋತುಹೋದ ಜಮೀರ್ ಅಹ್ಮದ್‌, ಹೇಳಿದ್ದೇನು

ಬೈಕ್ ಸವಾರನ ಅತಿ ವೇಗದ ಚಾಲನೆಗೆ ವಿದ್ಯುತ್ ಕಂಬವೇ ಎರಡು ತುಂಡು, ಮೈ ಝುಮ್ಮೆನಿಸುತ್ತದೆ, Video

ಕೋಝಿಕ್ಕೋಡ್‌ನ ಜಯಲಕ್ಷ್ಮಿ ಸಿಲ್ಕ್ಸ್‌ನಲ್ಲಿ ಜನ ಕಿಕ್ಕಿರಿದ್ದ ವೇಳೆಯೇ ನಡೆಯಿತು ಬೆಂಕಿ ಅವಘಡ

ಮುಂದಿನ ಸುದ್ದಿ
Show comments