Webdunia - Bharat's app for daily news and videos

Install App

ಬಂಡಿಪುರ ಅರಣ್ಯದಲ್ಲಿ ಬೆಂಕಿ; ಹೆಲಿಕಾಪ್ಟರ್ ಬಳಕೆ ಬಗ್ಗೆ ಸಚಿವ ಹೇಳಿದ್ದೇನು?

Webdunia
ಮಂಗಳವಾರ, 26 ಫೆಬ್ರವರಿ 2019 (17:13 IST)
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡಿಪುರ ಅರಣ್ಯದಲ್ಲಿ ಬೆಂಕಿ ನಂದಿಸಲು ಯತ್ನ ಮುಂದುವರಿದಿವೆ. ಈ ನಡುವೆ ಸಚಿವರೊಬ್ಬರು ಹೇಳಿಕೆ ನೀಡಿದ್ದಾರೆ.

ನೀರಿನ ಮುಖಾಂತರ ಮ್ಯಾನ್ಯುಯಲ್ ಆಗಿ ಬೆಂಕಿ ನಂದಿಸಲು ಸಾಕಷ್ಟು ಪ್ರಯತ್ನ ಮಾಡುತ್ತಿದ್ದಾರೆ. ಹೆಲಿಕಾಪ್ಟರ್ ನಲ್ಲಿ ನೀರು ಸಿಂಪಡಣೆ ಮಾಡುವ ಅಗತ್ಯ ಇಲ್ಲ, ಸ್ಟ್ಯಾಂಡ್ ಬೈ ಇಡುತ್ತಿದ್ದೇವೆ. ಎರಡುವರೆ ಸಾವಿರ ಹೇಕ್ಟರ್ ಅರಣ್ಯ ನಾಶವಾಗಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ಜಿಎಸ್ ಬೆಟ್ಟ ವಲಯ ಅರಣ್ಯಕ್ಕೆ ಸಚಿವ ಜಾರಕಿ ಹೋಳಿ ಭೇಟಿ ನೀಡಿದ ಸಂದರ್ಭ ಮಾತನಾಡಿದ್ದು, ಕಳೆದ ನಾಲ್ಕೈದು ದಿನದಿಂದ ಬಂಡಿಪುರ ಅರಣ್ಯ ವ್ಯಾಪ್ತಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕಳೆದ ರಾತ್ರಿಯಿಂದ ನಿಯಂತ್ರಣಕ್ಕೆ ಬಂದಿದೆ ಎಂದರು. ಅರಣ್ಯ ಇಲಾಖೆ ಐದು ತಂಡಗಳಾಗಿ ಬೇರೆ ಬೇರೆ ಕಡೆಗಳಲ್ಲಿ ಬೆಂಕಿ ನಿಯಂತ್ರಿಸಲು  ಪ್ರಯತ್ನಿಸುತ್ತಿದ್ದಾರೆ.

ಅರಣ್ಯ ಇಲಾಖೆಯ ಸಿಬ್ಬಂದಿಗಳ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಬೆಂಕಿ ಸ್ವಾಭಾವಿಕವಾಗಿ ಆಗಿದ್ರೆ ಬೆಂಕಿ ಆರಿಸಬಹುದಿತ್ತು, ಆದರೆ ಇದು ಮನುಷ್ಯನ ಕುಕೃತ್ಯದಿಂದ ನಡೆದಿರುವ ಘಟನೆಯಾಗಿದೆ ಎಂದಿದ್ದಾರೆ.  



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments