Webdunia - Bharat's app for daily news and videos

Install App

ಕಾರ್ಯಕರ್ತರು ಸಿಡಿಸಿದ ಸಿಡಿಮದ್ದಿನಿಂದ ಅಗ್ನಿ ಅವಘಡ

Webdunia
ಸೋಮವಾರ, 6 ಮಾರ್ಚ್ 2023 (21:21 IST)
ಪದ್ಮಾನಗರದ ವಿಧಾನಸಭೆ ಕ್ಷೇತ್ರವಾದ ಹೊಸರಕೇರಿಹಳ್ಳಿ ವಾರ್ಡ್ ನಿಂದ ಬಿಜೆಪಿ ರಥಯಾತ್ರೆ ಆರಂಭಿಸಲಾಗಿತ್ತು.ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಸಿಎಂ ಬಸವರಾಜ ಬೊಮ್ಮಾಯಿ, ಸಚಿವ ಆರ್ ಅಶೋಕ್, ಸಂಸದ ತೇಜಸ್ವಿ ಸೂರ್ಯ, ಶಾಸಕ ರವಿಸುಬ್ರಹ್ಮಣ್ಯ ಭಾಗಿಉಅಗುದ್ರು.ಸಾವಿರಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರು ರಥಯಾತ್ರೆಯಲ್ಲಿ ಭಾಗಿಯಾಗಿದ್ರು.
 
ಈ ವೇಳೆ ರಥಯಾತ್ರೆ ಸಾಗುವ ವೇಳೆ  ಕಾರ್ಯಕರ್ತರು ರಾಕೇಟ್ ಸಿಡಿಸಿದಾರೆ.ರಾಕೆಟ್ ಸಿಡಿಸಿದ ಪರಿಣಾಮ  ತೆಂಗಿನ ಮರ ಸುಟ್ಟುಹೋಗಿದೆ.ಇಟ್ಟಮಡು ಮಾರ್ಗವಾಗಿ  ಬಿಜೆಪಿ ರಥಯಾತ್ರೆ ಸಾಗುತ್ತಿತ್ತು.ರಸ್ತೆ ಪಕ್ಕದ ಮನೆಯವರ ತೆಂಗಿನ ಮರ ಬೆಂಕಿಗೆ ಅಹುತಿಯಾಗಿದ್ದು,ಇದನ್ನು  ಆರ್. ಅಶೋಕ್ ಹಾಗೂ ಸಿಎಂ ಬೊಮ್ಮಾಯಿ‌ ಗಮನಿಸಲಿಲ್ಲ.ಇದೇ ವೇಳೆ ರಥಯಾತ್ರೆ ಬೇಗ ಅಲ್ಲಿಂದ ಹೊರಟಿದೆ.ಯಾರಪ್ಪ ಮರಕ್ಕೆ ಬೆಂಕಿ ಹಚ್ಚಿದ್ದು ಅಂದ ಸಂಸದ ತೇಜಸ್ವಿ ಸೂರ್ಯ ಕೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments