Webdunia - Bharat's app for daily news and videos

Install App

ಬೆಂಕಿ ಹತ್ತಿರೋ ಅರಣ್ಯದಲ್ಲಿ ಮೋಜು ಮಸ್ತಿ!

Webdunia
ಬುಧವಾರ, 27 ಫೆಬ್ರವರಿ 2019 (17:54 IST)
ಒಂದೆಡೆ ಬೆಂಕಿ ಅವಘಡಕ್ಕೆ ನಾಡಿನ ಜನರು ಮರಗುತ್ತಿದ್ದರೆ, ಮತ್ತೊಂದೆಡೆ ಅದೇ ಪ್ರದೇಶದಲ್ಲಿ ಮೋಜು ಮಸ್ತಿ ಬಲು ಜೋರಾಗಿದೆ.

ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿ ಸಫಾರಿ ವ್ಯಾನ್ ಮೇಲೆ‌ ಕುಳಿತ ಪ್ರವಾಸಿಗರು ಮೋಜು ಮಸ್ತಿ ನಡೆದಿರುವುದು ಬೆಳಕಿಗೆ ಬಂದಿದೆ.

ಸಫಾರಿ ವಾಹನಕ್ಕೆ ಓವರ್ ಲೋಡ್ ಆರೋಪ ಕೇಳಿಬಂದಿದೆ. ಹುಲಿ ಕಂಡಾಕ್ಷಣ ಸಫಾರಿ ವಾಹನದ ಮೇಲೆ ಕುಳಿತು ಪೋಟೊ ಕ್ಲಿಕ್ಕಿಸುತ್ತಿದ್ದಾರೆ ಪ್ರವಾಸಿಗರು.

ದಮ್ಮನಕಟ್ಟೆ ಹಾಗೂ ಜೆ ಎಲ್ ಆರ್ ಸಫಾರಿ ವಾಹನಗಳಲ್ಲಿ ಮೋಜು ಮಸ್ತಿ ನಡೆದಿದೆ.

ಬೆಂಕಿ ನಂದಿಸಲು ಹರಸಾಹಸವನ್ನು ಅರಣ್ಯ ಇಲಾಖೆ ಸಿಬ್ಬಂದಿ ಒಂದೆಡೆ ಪಡುತ್ತಿದ್ದರೆ, ಇತ್ತ ಅಂತರಸಂತೆ ವಲಯದಲ್ಲಿ ಹೇಳೋರಿಲ್ಲ ಕೇಳೋರಿಲ್ಲದ ಪರಿಸ್ಥಿತಿ ಎಂಬಂತಾಗಿದೆ. ಈ ವೇಳೆಯನ್ನ  ದುರ್ಬಳಕೆ  ಮಾಡಿಕೊಳ್ಳುತ್ತಿರುವ ಅಧಿಕಾರಿಗಳ ವಿರುದ್ಧ ಆಕ್ರೋಶ ಭುಗಿಲೇಳುತ್ತಿದೆ.

ಆರ್ ಎಫ್ ಒ ವಿನಯ್ ಹಣದಾಸೆಗೆ ದುರ್ಬಳಕೆ ಮಾಡಿಕೊಳ್ಳುತ್ತೊದ್ದಾರೆ ಎನ್ನುವ ಆರೋಪ ಕೇಳಿಬರುತ್ತಿದೆ. ದಮ್ಮನಕಟ್ಟೆ ಸಫಾರಿ ಪಾಯಿಂಟ್ ವಾಹನದ ಮೇಲೆ ಜನರಿಗೆ ಕುಳಿತುಕೊಳ್ಳಲು ಅವಕಾಶ ನೀಡಿದ್ದು ಯಾರು? ಎಂಬ ಪ್ರಶ್ನೆ ಕೇಳಿಬರುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಮುಂದಿನ ಸುದ್ದಿ
Show comments