ಪಟಾಕಿ ಸ್ಫೋಟ: ಅಪ್ಪ-ಮಗನ ದೇಹ ಛಿದ್ರ ಛಿದ್ರ!

Webdunia
ಶುಕ್ರವಾರ, 5 ನವೆಂಬರ್ 2021 (18:03 IST)
ದೀಪಾವಳಿ ಹಬ್ಬಕ್ಕೆ ಪಟಾಕಿಗಳನ್ನು ಖರೀದಿಸಿ ಮನೆ ಕಡೆ ಹೊರಟ್ಟಿದ್ದ ಅಪ್ಪ- ಮಗ ಬಾರದ ಲೋಕಕ್ಕೆ ತೆರಳಿದ್ದಾರೆ.
ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದ್ದಾರೆ.` ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಪಟಾಕಿಗಳು ಅದೆಷ್ಟೋ ಜನರ ಬೆಳಕನ್ನೇ ಕಸಿದುಕೊಂಡು ಬಿಡುತ್ತೆ. ಆದರೆ ಇಲ್ಲಿ ಪಟಾಕಿ ಇಬ್ಬರ ಜೀವವನ್ನೇ ಕಸಿದುಕೊಂಡು ಬಿಟ್ಟಿದೆ. ದೀಪಾವಳಿ ಹಬ್ಬಕ್ಕೆ ಪಟಾಕಿಗಳನ್ನು ಖರೀದಿಸಿ ಮನೆ ಕಡೆ ಹೊರಟ್ಟಿದ್ದ ಅಪ್ಪ- ಮಗ ಬಾರದ ಲೋಕಕ್ಕೆ ತೆರಳಿದ್ದಾರೆ. ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದ್ದಾರೆ.  ಪುದುಚೇರಿಯಲ್ಲಿ ಅಪ್ಪ- ಮಗ ಪಟಾಕಿಗಳನ್ನು ತೆಗೆದುಕೊಂಡು ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ನಡುರಸ್ತೆಯಲ್ಲಿ ಇದ್ದಕ್ಕಿದ್ದ ಹಾಗೇ ಪಟಾಕಿ ಸ್ಫೋಟಗೊಂಡು, ಸ್ಕೂಟರ್ನಲ್ಲಿದ್ದ ಅಪ್ಪ- ಮಗನ ದೇಹ  ಛಿದ್ರ ಛಿದ್ರವಾಗಿ ಬಿದ್ದಿರುವ ಘಟನೆ ನಡೆದಿದೆ. ಸ್ಕೂಟರ್ ಡಿಕ್ಕಿ ಹಾಗೂ ವಾಹನ ಮುಂದೆ ಬ್ಯಾಗ್ನಲ್ಲಿ ಪಟಾಕಿಗಳನ್ನು ಇಟ್ಟುಕೊಂಡು ಅಪ್ಪ -ಮಗ ಹೋಗುತ್ತಿದ್ದರು. ಇನ್ನೂ ಈ ದುರಂತದ ಸಂಪೂರ್ಣ ದೃಶ್ಯ ಸ್ಥಳೀಯ ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು. ಎದೆ ಝಲ್ ಎನ್ನಿಸುವಂತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ, ಮಹತ್ವದ ಫೋಸ್ಟ್ ಹಂಚಿಕೊಂಡ ರಾಜನಾಥ್ ಸಿಂಗ್

ಧರ್ಮೇಂದ್ರಾ ಪ್ರಧಾನ್ ರಾಜೀನಾಮೆ ನೀಡುತ್ತಿದ್ದ ಹಾಗೇ ಮಹತ್ವದ ನಿರ್ಧಾರ ಕೈಗೊಂಡ ಸಿಜೆ ಚಳುವಳಿಯು ತನ್ನ ಪ್ರತಿಭಟನೆಯನ್ನು ಕೊನೆಗೊಳಿಸಿದೆ

ಧರ್ಮೇಂದ್ರ ಪ್ರಧಾನ್ ಅವರ ಸ್ಥಾನಕ್ಕೆ ಇದೀಗ ಹರಿದಾಡುತ್ತಿರುವ ಹೆಸರುಗಳು ಇಲ್ಲಿದೆ

ಈ ಸರ್ಕಾರವನ್ನು ಕಿತ್ತೊಗೆಯುವ ಸಮಯ ಬಂದಿದೆ: ರಾಹುಲ್ ಗಾಂಧಿ ಕಿಡಿ

ಅವನ ಮೇಲೆ ಹಲ್ಲೆ ನಡೆದಾಗ ನನಗೆ ಭಯವಾಗುತ್ತಿತ್ತು: ಅಭಿಜೀತ್ ದಿಪ್ಕೆ ತಾಯಿ ಮೊದಲ ಪ್ರತಿಕ್ರಿಯೆ

ಮುಂದಿನ ಸುದ್ದಿ
Show comments