Webdunia - Bharat's app for daily news and videos

Install App

ಪಟಾಕಿ ಸ್ಫೋಟ: ಅಪ್ಪ-ಮಗನ ದೇಹ ಛಿದ್ರ ಛಿದ್ರ!

Webdunia
ಶುಕ್ರವಾರ, 5 ನವೆಂಬರ್ 2021 (18:03 IST)
ದೀಪಾವಳಿ ಹಬ್ಬಕ್ಕೆ ಪಟಾಕಿಗಳನ್ನು ಖರೀದಿಸಿ ಮನೆ ಕಡೆ ಹೊರಟ್ಟಿದ್ದ ಅಪ್ಪ- ಮಗ ಬಾರದ ಲೋಕಕ್ಕೆ ತೆರಳಿದ್ದಾರೆ.
ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದ್ದಾರೆ.` ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಪಟಾಕಿಗಳು ಅದೆಷ್ಟೋ ಜನರ ಬೆಳಕನ್ನೇ ಕಸಿದುಕೊಂಡು ಬಿಡುತ್ತೆ. ಆದರೆ ಇಲ್ಲಿ ಪಟಾಕಿ ಇಬ್ಬರ ಜೀವವನ್ನೇ ಕಸಿದುಕೊಂಡು ಬಿಟ್ಟಿದೆ. ದೀಪಾವಳಿ ಹಬ್ಬಕ್ಕೆ ಪಟಾಕಿಗಳನ್ನು ಖರೀದಿಸಿ ಮನೆ ಕಡೆ ಹೊರಟ್ಟಿದ್ದ ಅಪ್ಪ- ಮಗ ಬಾರದ ಲೋಕಕ್ಕೆ ತೆರಳಿದ್ದಾರೆ. ನಡು ರಸ್ತೆಯಲ್ಲಿ ಸುಟ್ಟು ಕರಕಲಾಗಿದ್ದಾರೆ.  ಪುದುಚೇರಿಯಲ್ಲಿ ಅಪ್ಪ- ಮಗ ಪಟಾಕಿಗಳನ್ನು ತೆಗೆದುಕೊಂಡು ಸ್ಕೂಟರ್ನಲ್ಲಿ ತೆರಳುತ್ತಿದ್ದರು. ಈ ವೇಳೆ ನಡುರಸ್ತೆಯಲ್ಲಿ ಇದ್ದಕ್ಕಿದ್ದ ಹಾಗೇ ಪಟಾಕಿ ಸ್ಫೋಟಗೊಂಡು, ಸ್ಕೂಟರ್ನಲ್ಲಿದ್ದ ಅಪ್ಪ- ಮಗನ ದೇಹ  ಛಿದ್ರ ಛಿದ್ರವಾಗಿ ಬಿದ್ದಿರುವ ಘಟನೆ ನಡೆದಿದೆ. ಸ್ಕೂಟರ್ ಡಿಕ್ಕಿ ಹಾಗೂ ವಾಹನ ಮುಂದೆ ಬ್ಯಾಗ್ನಲ್ಲಿ ಪಟಾಕಿಗಳನ್ನು ಇಟ್ಟುಕೊಂಡು ಅಪ್ಪ -ಮಗ ಹೋಗುತ್ತಿದ್ದರು. ಇನ್ನೂ ಈ ದುರಂತದ ಸಂಪೂರ್ಣ ದೃಶ್ಯ ಸ್ಥಳೀಯ ಅಂಗಡಿಯೊಂದರ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದ್ದು. ಎದೆ ಝಲ್ ಎನ್ನಿಸುವಂತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಳ್ಳತನ ಮಾಡಲು ಬಂದ ಭೂಪ ಗ್ರಿಲ್ ಮಧ್ಯೆ ಸಿಲುಕಿಕೊಂಡ, ನಂತರ ನಡೆದಿದ್ದೇನು ನೋಡಿ video

ಬೀದಿ ನಾಯಿ ಕಾಟ ಸಾಕಾಗಿ ಹೋಯ್ತು: ರೊಚ್ಚಿಗೆದ್ದ ಜನ ಅಧಿಕಾರಿ ಟೇಬಲ್ ಮೇಲೆ ಗೋಣಿ ಚೀಲದಲ್ಲಿ ನಾಯಿ ತಂದು ಸುರಿದ್ರು Video

ಪ್ರೀತಿಸಿ ಮದುವೆಯಾಗಿ ಬಂದಿದ್ದ ಯುವತಿಯನ್ನು ದಾಸರಹಳ್ಳಿಯಲ್ಲಿ ಸಿನಿಮೀಯ ರೀತಿಯಲ್ಲಿ ಕಾರಿನಲ್ಲಿ ಕಿಡ್ನ್ಯಾಪ್ Video

ಪ್ರಧಾನಿ ಮೋದಿ 76ನೇ ಜನ್ಮದಿನ: ಆಶೀರ್ವಾದ ಕಾ ದೀಯಾ ಮತ್ತು ಸೇವಾ ಸಂಕಲ್ಪ ಅಭಿಯಾನಕ್ಕೆ ದೇಶಾದ್ಯಂತ ಚಾಲನೆ

ಕರ್ನಾಟಕ ಹವಾಮಾನ ವರದಿ: ಇಂದು ನಿಮ್ಮ ಜಿಲ್ಲೆಯಲ್ಲಿ ಮಳೆಯಾಗಲಿದೆಯೇ, ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments