Webdunia - Bharat's app for daily news and videos

Install App

ನಗರದಲ್ಲಿ ಮೊದಲ ನವರಾತ್ರಿ ಹಬ್ಬದ ಸಂಭ್ರಮ

Webdunia
ಭಾನುವಾರ, 15 ಅಕ್ಟೋಬರ್ 2023 (14:30 IST)
ಬೆಂಗಳೂರಿನಲ್ಲಿ  ಮೊದಲ ದಿನದ ನವರಾತ್ರಿ ಕಳೆಗಟ್ಟಿದೆ.ಮಲ್ಲೇಶ್ವರದಲ್ಲಿರುವ ಶ್ರೀ ಕನ್ಯಕಾಪರಮೇಶ್ವರಿ ದೇವಸ್ಥಾನದಲ್ಲಿ ನವರಾತ್ರಿ ಆಚರಣೆ ಮಾಡಲಾಗಿದೆ.ದೇವಾಲಯದಲ್ಲಿ ಗೊಂಬೆ ಕೂರಿಸಿ ವಿಶೇಷವಾಗಿ ನವರಾತ್ರಿ ಆಚರಣೆ ಮಾಡಲಾಗಿದೆ.
 
ನವರಾತ್ರಿ ಹಿನ್ನೆಲೆ ದೇವಾಲಯಕ್ಕೆ ಭಕ್ತ ಸಾಗರವೇ ಹರಿದುಬರುತ್ತಿದೆ.ಬೆಂಗಳೂರಿನಲ್ಲಿ ಮೊದಲ ದಿನದ ನವರಾತ್ರಿ ಸಂಭ್ರಮಮನಮಾಡಿದೆ.ಮಲ್ಲೇಶ್ವರದಲ್ಲಿರುವ ಗಂಗಮ್ಮ ದೇವಿಯ ದೇವಸ್ಥಾನದಲ್ಲಿ ನವರಾತ್ರಿ ಸಡಗರ ಹೆಚ್ಚಿದೆ.ಗಂಗಮ್ಮ ದೇವಿಯ ಮೂಲ ವಿಗ್ರಹವನ್ನು ವಿಶೇಷ ಅಲಂಕಾರ ನೋಡಿದರೆ ಮನಸ್ಸಿಗೆ ಒಂದು ರೀತಿಯ ಸಂತೋಷ .ನಿಜವಾದ ದೇವಿಯೇ ಎದ್ದು ಬಂದಂತೆ ಅಮ್ಮನವರ ಆಲಂಕಾರವಿದ್ದು ಭಕ್ತಾಧಿಗಳು ದೇವಿಯ ದರ್ಶನ ಕಣ್ತುಬಿಕೊಂಡಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments