ರಾಜ್ಯ 'ವಿಧಾನಮಂಡಲದ ಅಧಿವೇಶನ'ಕ್ಕೆ ಮುಹೂರ್ತ ಫಿಕ್ಸ್

Webdunia
ಗುರುವಾರ, 19 ಆಗಸ್ಟ್ 2021 (13:33 IST)
ಬೆಂಗಳೂರು : ಕೋವಿಡ್ ಕಾರಣದಿಂದಾಗಿ ವಿಳಂಬವಾಗಿದ್ದಂತ ರಾಜ್ಯ ವಿಧಾನಮಂಡಲದ ಅಧಿವೇಶನಕ್ಕೆ, ಕೊನೆಗೂ ಮುಹೂರ್ತ ಫಿಕ್ಸ್ ಆಗಿದೆ. ಸೆಪ್ಟೆಂಬರ್ 13 ರಿಂದ 10 ದಿನಗಳ ಕಾಲ ವಿಧಾನ ಮಂಡಲದ ಅಧಿವೇಶನ ನಡೆಸೋದಕ್ಕೆ, ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.

ಕೋವಿಡ್ ಸೇರಿದಂತೆ ಇನ್ನಿತರೆ ಕಾರಣಗಳಿಂದಾಗಿ ರಾಜ್ಯ ವಿಧಾನ ಮಂಡಲದ ಅಧಿವೇಶನ ಕರೆಯೋದು ತಡವಾಗಿತ್ತು. ಇದೇ ಕಾರಣದಿಂದಾಗಿ, ವಿಪಕ್ಷಗಳು ಅಧಿವೇಶನ ಕರೆಯೋದಕ್ಕೂ ಆಗ್ರಹಿಸಿದ್ದರು. ಇದೀಗ ಕೊನೆಗೂ ರಾಜ್ಯ ಸರ್ಕಾರವು ಸಚಿವ ಸಂಪುಟ ಸಭೆಯಲ್ಲಿ, ವಿಧಾನ ಮಂಡಲದ ಅಧಿವೇಶ ಕರೆಯೋದಕ್ಕೆ ನಿರ್ಧರಿಸಿದೆ.
ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದಂತ ಸಚಿವ ಸಂಪುಟದಲ್ಲಿ ಸೆಪ್ಟೆಂಬರ್ 13 ರಿಂದ ಹತ್ತು ದಿನಗಳ ಕಾಲ, ರಾಜ್ಯ ವಿಧಾನ ಮಂಡಲ ಅಧಿವೇಶನವನ್ನು ನಡೆಸೋದಕ್ಕೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಮೂಲಕ ಮುಖ್ಯಮಂತ್ರಿಯಾದ ಬಳಿಕ ಇದೇ ಮೊದಲ ಬಾರಿಗೆ ಬಸವರಾಜ ಬೊಮ್ಮಾಯಿ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ಅಂಜುವುದು ನೈತಿಕತೆಗೆ ಹೊರತು, ಬೆದರಿಕೆಗಳಿಗಲ್ಲ, ಏಕೆಂದರೆ ನಮ್ಮದು ಅಂಬೇಡ್ಕರ್‌ರವರ ರಕ್ತ: ರಮೇಶ್ ಜಿಗಜಿಣಗಿಗೆ ಪ್ರಿಯಾಂಕ್ ಖರ್ಗೆ ಕೌಂಟರ್

ಭಟ್ಕಳದಲ್ಲಿ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಪ್ರಕರಣ, ಮುಸ್ಲಿಂ ಯುವಕನ ಮೇಲೆ ಲವ್ ಜಿಹಾದ್ ಆರೋಪ

ಶಾಲೆ ಪುನರಾಂಭವಾಗಿ 18ದಿನಗಳಾದರೂ ದಕ್ಷಿಣ ಕನ್ನಡದ 20ಸರ್ಕಾರಿ ಶಾಲೆಗಳಲ್ಲಿ ಶೂನ್ಯ ದಾಖಲಾತಿ

Karnataka MLC Election, ಅಡ್ಡಮತದಾನದ ಬಗ್ಗೆ ಬಿಗ್ ಅಪ್ಡೇಟ್‌ ಕೊಟ್ಟ ಬಿ.ವೈ. ವಿಜಯೇಂದ್ರ

Karnataka MLC Election: ಕಾಂಗ್ರೆಸ್‌ಗೆ 5ಸ್ಥಾನ, ಬಿಜೆಪಿಗೆ 2, ಜೆಡಿಎಸ್‌ಗೆ ಸೋಲು

ಮುಂದಿನ ಸುದ್ದಿ
Show comments