ವೈಮಾನಿಕ ತರಬೇತಿ ಶಾಲೆ

Webdunia
ಶನಿವಾರ, 15 ಜನವರಿ 2022 (16:36 IST)
ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರ (ಎಎಐ) ಉತ್ತರ ಕರ್ನಾಟಕದ ಮೂರನೇ ವೈಮಾನಿಕ ತರಬೇತಿ ಶಾಲೆಗೆ ಒಪ್ಪಿಗೆ ನೀಡಿದೆ. ಬೆಳಗಾವಿ ಮತ್ತು ಕಲಬುರಗಿ ಬಳಿಕ ಹುಬ್ಬಳ್ಳಿಯಲ್ಲಿ ತರಬೇತಿ ಶಾಲೆ ಆರಂಭವಾಗಲಿದೆ.
ಕರ್ನಾಟಕದ ಹಳೆಯ ವಿಮಾನ ನಿಲ್ದಾನಗಳಲ್ಲಿ ಹುಬ್ಬಳ್ಳಿ ವಿಮಾನ ನಿಲ್ದಾಣವು ಒಂದಾಗಿದೆ. ರಸ್ತೆ ವೇ ವಿಸ್ತರಣೆ ಮಾಡಿ, ಹೊಸ ಟರ್ಮಿನಲ್ ಕಟ್ಟಡ ನಿರ್ಮಿಸಿ ವಿಮಾನ ನಿಲ್ದಾಣವನ್ನು ಉಡಾನ್ ಯೋಜನೆಗೆ ಸೇರ್ಪಡೆ ಮಾಡಲಾಗಿದೆ.
ವೈಮಾನಿಕ ತರಬೇತಿ ಶಾಲೆಯನ್ನು ಹುಬ್ಬಳ್ಳಿಯಲ್ಲಿ ಆರಂಭಿಸಲು ಒಪ್ಪಿಗೆ ಸಿಕ್ಕಿದೆ. ಇದರಿಂದಾಗಿ ಪೈಲೆಟ್ ತರಬೇತಿ ಪಡೆಯಲು ಉತ್ತರ ಕರ್ನಾಟಕ ಭಾಗದ ಯುವಕರು ಮುಂಬೈ, ಹೈದರಾಬಾದ್, ಬೆಂಗಳೂರು ನಗರಕ್ಕೆ ಹೋಗುವುದು ತಪ್ಪಲಿದೆ.ವೈಮಾನಿಕ ತರಬೇತಿ ಶಾಲೆ ಆರಂಭಿಸಲು ಬಹಳ ಬೇಡಿಕೆ ಇತ್ತು. ಕಳೆದ ವರ್ಷ ರಾಜ್ಯದಲ್ಲಿ 5 ಶಾಲೆಗಳನ್ನು ಆರಂಭಿಸಲು ತೀರ್ಮಾನಿಸಲಾಗಿತ್ತು. ಈ ಕುರಿತು ಕೇಂದ್ರ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ಸಹ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬರಿಗೈಯಿಂದ ಎಟಿಎಂ ಒಳಹೊಕ್ಕಿದ್ದ ಕಳ್ಳರನ್ನು ಸೆರೆಹಿಡಿದ ಮಹಾರಾಷ್ಟ್ರ ಪೊಲೀಸರ ರೋಚಕ ಕಾರ್ಯಾಚರಣೆ Video

ವಿಚ್ಛೇದನಕ್ಕೆ ಮುನ್ನ ಎಲ್ಲಾ ಆಸ್ತಿ ತಾಯಿಗೆ ಟ್ರಾನ್ಫರ್ ಮಾಡಿದ್ದ ಪತಿ: ಪತ್ನಿಯ ರಿಯಾಕ್ಷನ್ ಹೇಗಿತ್ತು ನೋಡಿ Video

ಓಪನ್ ಕಿಟಿಕಿ ಬಳಿ ಮಗುವನ್ನು ಕೂರಿಸಿದ ತಾಯಿ: ಮುಂದಾಗಿದ್ದು ಘೋರ ದುರಂತ Video

Karnataka Weather: ಮುಂಗಾರು ಕ್ಷೀಣವಾಗಿದ್ದರೂ ಈ ಜಿಲ್ಲೆಗಳಲ್ಲಿ ಇಂದೂ ಮಳೆ ನಿರೀಕ್ಷೆ

ಮೈಸೂರು ದಸರಾದಲ್ಲಿ ಕಂಬಳ, ಎಷ್ಟು ಕೋಣಗಳು ಭಾಗವಹಿಸಲಿದೆ ಗೊತ್ತಾ

ಮುಂದಿನ ಸುದ್ದಿ
Show comments