Select Your Language

Notifications

webdunia
webdunia
webdunia
webdunia

ಕೊರೊನಾ ವಾರಿಯರ್ಸ್ ಗೆ ಪಾದಪೂಜೆ

ಕೊರೊನಾ ವಾರಿಯರ್ಸ್
ಕೊರೊನಾ ವಾರಿಯರ್ಸ್ ಗಳಿಗೆ ಪಾದಪೂಜೆ ಮಾಡುವ ಮೂಲಕ ಗೌರವ ಸೂಚಿಸಲಾಗಿದೆ.

ತುಮಕೂರು ಜಿಲ್ಲೆಯ ಕುಣಿಗಲ್ ತಾಲ್ಲೂಕಿನಲ್ಲಿ ಶ್ರೀ ಸಿದ್ಧಲಿಂಗೇಶ್ವರ ಜಯಂತ್ಸೋತ್ಸವ ಸಮಿತಿಯಿಂದ ಕೊರೋನಾ ವಾರಿಯರ್ಸ್ ಗೆ ಪಾದಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದೆ.

ಲಾಕ್ ಡೌನ್ ನಂತರ ಬಡವರ ಹಸಿವು ನೀಗಿಸುವುದಕ್ಕಾಗಿ ಈ ಸಮಿತಿ ದಾಸೋಹವನ್ನು ನಡೆಸಿಕೊಂಡು ಬರುತ್ತಿದೆ.

ಕಾರ್ಮಿಕ ದಿನಾಚರಣೆ ಅಂಗವಾಗಿ ಕೊರೋನಾ ವಾರಿಯರ್ಸ್ ಗಳಾದ ವೈದ್ಯರು, ಆಶಾ ಮತ್ತು ಅಂಗನವಾಡಿ ಕಾರ್ಯಕರ್ತರು ಮತ್ತು ಪೊಲೀಸರ ಪಾದಪೂಜೆ ಮಾಡುವ ಮೂಲಕ ಗೌರವ ಸಲ್ಲಿಸಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಈ ಉದ್ದೇಶದಿಂದ ರಾಜ್ಯ ಸರ್ಕಾರದಿಂದ ‘ಸೇವಾ ಸಿಂಧು’ ವೆಬ್ ಸೈಟ್ ಆರಂಭ