Webdunia - Bharat's app for daily news and videos

Install App

ಈ ಕಾರಣದಿಂದ ಶ್ರೀಗಳ ಕ್ರಿಯಾ ಸಮಾಧಿ ಪ್ರಕ್ರಿಯೆಗೆ ಪ್ರಧಾನಿ ಮೋದಿ ಆಗಮಿಸುವುದಿಲ್ಲವಂತೆ

Webdunia
ಮಂಗಳವಾರ, 22 ಜನವರಿ 2019 (12:27 IST)
ತುಮಕೂರು : ನಡೆದಾಡುವ ದೇವರು ಸಿದ್ಧಗಂಗೆಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ  ಕ್ರಿಯಾ ಸಮಾಧಿ ಪ್ರಕ್ರಿಯೆಗೆ ಪ್ರಧಾನಿ  ಮೋದಿ ಅವರು ಆಗಮಿಸುವುದಿಲ್ಲ ಎಂಬುದಾಗಿ ತಿಳಿದುಬಂದಿದೆ.


ಸಿದ್ಧಗಂಗೆಯ ಶ್ರೀ ಶಿವಕುಮಾರ ಸ್ವಾಮೀಜಿ ಅವರ ಕ್ರಿಯಾ ಸಮಾಧಿ ಪ್ರಕ್ರಿಯೆ ಇಂದು ಸಂಜೆ ಐದು ಗಂಟೆಗೆ ನೆರವೇರುತ್ತಿದ್ದು, ಈ ಕ್ರಿಯೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಗೈರಾಗುತ್ತಿದ್ದು, ಭದ್ರತಾ ಕಾರಣಗಳ ಹಿನ್ನೆಲೆಯಲ್ಲಿ ಪ್ರಧಾನಿ ಭೇಟಿಗೆ ವಿಶೇಷ ಭದ್ರತಾ ಪಡೆ (ಎಸ್​ಪಿಜಿ) ಸಮ್ಮತಿ ನೀಡಿಲ್ಲ ಎನ್ನಲಾಗಿದೆ. ಆದರೆ ಕೇಂದ್ರದ ಪ್ರತಿನಿಧಿಯಾಗಿ ನಿರ್ಮಲಾ ಸೀತಾರಾಮನ್​ ಅವರು ಆಗಮಿಸಿಲಿದ್ದಾರೆ ಎನ್ನಲಾಗಿದೆ.


'ಶ್ರೀಗಳ ಅಂತಿಮ ದರ್ಶನಕ್ಕೆ ಅಪಾರ ಸಂಖ್ಯೆಯಲ್ಲಿ ಭಕ್ತರು ಮಠಕ್ಕೆ ಬರುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರು ಶ್ರೀಗಳ ದರ್ಶನಕ್ಕೆ ಬಂದರೆ ಸಾರ್ವಜನಿಕರಿಗೆ ತೊಂದರೆ ಆಗಬಹುದು ಎಂಬ ಕಾರಣಕ್ಕೆ ಪ್ರಧಾನಿ ಮೋದಿ ಬರುವುದು ಅನುಮಾನ' ಎಂದು ಈಗಾಗಲೇ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments