ಜಿಲ್ಲಾ ಕೇಂದ್ರಕ್ಕೆ ಒತ್ತಾಯಿಸಿ ಬಂದ್

Webdunia
ಶನಿವಾರ, 15 ಡಿಸೆಂಬರ್ 2018 (14:43 IST)
ಚಿಕ್ಕೋಡಿ ಜಿಲ್ಲೆ ರಚನೆಗೆ ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿದೆ.

ಚಿಕ್ಕೋಡಿ ಬಂದ್ ಬಹುತೇಕ ಯಶಸ್ವಿಯಾಗಿದೆ. ಚಿಕ್ಕೋಡಿಯನ್ನು ಜಿಲ್ಲೆಯನ್ನಾಗಿ ರಚನೆ ಮಾಡಬೇಕೆಂದು ಒತ್ತಾಯಿಸಿ ಬಂದ್ ಗೆ ಕರೆ ನೀಡಲಾಗಿತ್ತು.

ಹೋರಾಟದಲ್ಲಿ ಚಿಕ್ಕೋಡಿಯ ಸಂಪಾದನಾ ಚರಮೂರ್ತಿ ಮಠ ಮಹಾಸ್ವಾಮಿಗಳು ಭಾಗಿಯಾಗಿದ್ದರು. ಮೆರವಣಿಗೆ ಮುಖಾಂತರ ಪ್ರತಿಭಟನೆ ನಡೆಸಲಾಯಿತು. ಹೋರಾಟಗಾರರು, ಶಾಲಾ ವಿದ್ಯಾರ್ಥಿಗಳು, ಅಂಗಡಿ ಮಾಲಿಕರು, ಆಟೋ ಚಾಲಕರು, ಕನ್ನಡ ಪರ ಸಂಘಟನೆಗಳ ಸದಸ್ಯರು ಭಾಗಿ ಯಾಗಿದ್ದರು.


ಸರ್ಕಾರದ ವಿರುದ್ಧ ಘೋಷಣೆ ಕೂಗಿ, ಬೇಡಿಕೆಗೆ ಸ್ಪಂದನೆ ಮಾಡುವಂತೆ ಹೋರಾಟನಿರತರು ಒತ್ತಾಯ ಮಾಡಿದರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಹಿಳಾ ಮೀಸಲಾತಿ ಜಾರಿಗೊಳಿಸಿದ ಮೋದಿ ಮಾಸ್ಟರ್ ಪ್ಲ್ಯಾನ್ ಏನಿತ್ತು ಎಂದು ರಿವೀಲ್ ಮಾಡಿದ ಬಿಜೆಪಿ

ಹೈದರಾಬಾದ್ ಟು ಹುಬ್ಬಳ್ಳಿ ವಿಮಾನದಲ್ಲಿ ನಿಜಕ್ಕೂ ಆಗಿದ್ದೇನು, ದುರಂತ ತಪ್ಪಿದ್ದು ಹೇಗೆ Video

ಜನಗಣತಿ ಬಳಿಕ ಬೇಕಿದ್ದರೆ ಕ್ಷೇತ್ರ ಮರುವಿಂಗಡಣೆ ಮಾಡಲಿ: ಸಿಎಂ ಸಿದ್ದರಾಮಯ್ಯ

ಉದ್ಯೋಗ ಮೇಳದಿಂದ ಯುವಕರಿಗೆ ಅನುಕೂಲ: ಡಾ. ಸಿ.ಎನ್. ಅಶ್ವತ್ಥನಾರಾಯಣ್

ಎನ್ ಎ ಹ್ಯಾರಿಸ್ ಮನೆ ಮೇಲೆ ಇಡಿ ದಾಳಿ, ತಪ್ಪು ಮಾಡಿದವರಿಗೆ ಶಿಕ್ಷೆಯಾಗಲಿದೆ: ಶೋಭಾ ಕರಂದ್ಲಾಜೆ

ಮುಂದಿನ ಸುದ್ದಿ
Show comments