Select Your Language

Notifications

webdunia
webdunia
webdunia
webdunia

ಕಾಡಾನೆಗಳ ದಾಳಿಗೆ ಬೆಳೆ ನಾಶ!

ಕಾಡಾನೆಗಳ ದಾಳಿಗೆ ಬೆಳೆ ನಾಶ!
ರಾಮನಗರ , ಮಂಗಳವಾರ, 5 ಸೆಪ್ಟಂಬರ್ 2023 (15:00 IST)
ಚನ್ನಪಟ್ಟಣದಲ್ಲಿ ಕಾಡಾನೆಗಳ ದಾಳಿಗೆ ರೈತರ ಬೆಳೆಗಳು ಸಂಪೂರ್ಣ ನಾಶವಾಗಿರೋ ಘಟನೆ ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೈರಶೆಟ್ಟಿಹಳ್ಳಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಉಮೇಶ್ - ತಮ್ಮಣ್ಣ ಎಂಬುವರ ತೋಟಕ್ಕೆ ನುಗ್ಗಿರುವ ಕಾಡಾನೆಗಳು ಸುಮಾರು 2 ಎಕರೆಯಲ್ಲಿ ಬೆಳೆದಿದ್ದ ಮಾವು ಹಾಗೂ 1 ಎಕರೆಯಲ್ಲಿದ್ದ ಟೊಮ್ಯಾಟೊ ಬೆಳೆಗಳನ್ನ ನಾಶ ಮಾಡಿದೆ. ತಡರಾತ್ರಿ ಜಮೀನಿಗೆ ನುಗ್ಗಿರುವ ಕಾಡಾನೆಗಳ ಹಿಂಡು ಮಾವಿನ ಮರಗಳನ್ನ ಮುರಿದು, ಟೊಮ್ಯಾಟೊ ಬೆಳೆಗಳನ್ನ ತುಳಿದು ನಾಶ ಮಾಡಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸರ್ಕಾರದ ವಿರುದ್ಧ ರೈತರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಜೆಂಡರ್ ರಿವೀಲ್ ಪಾರ್ಟಿಯಲ್ಲಿ ವಿಮಾನ ಪತನ!