Webdunia - Bharat's app for daily news and videos

Install App

ಮಹಾಕ್ಯಾತೆಗೆ BJP ಕುಮ್ಮಕ್ಕು ಇದ್ಯಾ-ಮಾಜಿ ಸಿಎಂ H.D ಕುಮಾರಸ್ವಾಮಿ

Webdunia
ಶನಿವಾರ, 26 ನವೆಂಬರ್ 2022 (16:17 IST)
ಬೆಳಗಾವಿಯಲ್ಲಿ ಮಹಾರಾಷ್ಟ್ರದ ಪುಂಡರು ಮತ್ತೆ ಕ್ಯಾತೆ ತೆಗೆದಿದ್ದು, ಈ ಕುರಿತು ಮಾಜಿ ಸಿಎಂ H.D ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಶಿವಸೇನೆ ಒಡೆದು BJP ಜೊತೆ ಸೇರಿದ ಗುಂಪು ಗಡಿ ತಗಾದೆ ತೆಗೆದಿದೆ. ಕೋಲಾರ, ಚಿಕ್ಕಬಳ್ಳಾಪುರಕ್ಕೆ ಆಂಧ್ರ ಪ್ರವಾಸಿಗರು ಬರ್ತಾರೆ. ಆನೇಕಲ್ ಭಾಗದಲ್ಲಿ ತಮಿಳುನಾಡು, ಮಂಗಳೂರು ಭಾಗದಲ್ಲಿ ಕೇರಳ ಗಡಿ ಇದೆ. ಆದರೆ ಅಲ್ಲಿ ಯಾವುದೇ ಗಡಿ ವಿವಾದವಿಲ್ಲ. ಬೆಳಗಾವಿಯ ಮೇಲೆ ಮಹಾರಾಷ್ಟ್ರಕ್ಕೆ ಯಾಕೆ ಕಣ್ಣು ಎಂದು ಪ್ರಶ್ನಿಸಿದ್ರು. ಬೆಂಗಳೂರಿನಲ್ಲಿ ಮಾತನಾಡಿದ ಅವರು ಈ ಕುರಿತು ಮಾತನಾಡಿದ್ರು. ಬೆಳಗಾವಿಗೆ ಹೆಚ್ಚು ಸಕ್ಕರೆ ಕಾರ್ಖಾನೆಗಳು, ಸುವರ್ಣಸೌಧ, ನೀರಾವರಿ ಸೌಲಭ್ಯವನ್ನು ಕೊಟ್ಟಿದ್ದೇವೆ. ಮಹಾರಾಷ್ಟ್ರದ ಧ್ವನಿಗೆ ಕರ್ನಾಟಕ ಬಿಜೆಪಿಯವರ ಕುಮ್ಮಕ್ಕು ಇದ್ಯಾ ಎಂಬ ಅನುಮಾನ ನನ್ನನ್ನು ಕಾಡ್ತಿದೆ ಎಂದು ಗುಡುಗಿದ್ರು. ಕಾಂಗ್ರೆಸ್​​​ನ ರಾಜ್ಯ ಸಭಾ ಸದಸ್ಯ ಶರತ್ ಪವಾರ, ಬೆಳಗಾವಿ ಪಡೆದು ಬೇರೆ ಜಾಗ ಬಿಟ್ಟುಕೊಡ್ತೀವಿ ಅನ್ನುತ್ತಿದ್ದಾರೆ. ಪದೇ ಪದೇ ಯಾಕೆ ಕನ್ನಡಗಿರನ್ನು ಕೆದಕುತ್ತಿದ್ದೀರಿ ಎಂದು ಹರಿಹಾಯ್ದರು. BJP ಸರ್ಕಾರ ಬಂದ ವೇಳೆಯೇ ಗಡಿ ವಿವಾದ ಬರುತ್ತೆ. ಸಿಎಂ ಬಸವರಾಜ್​​​ ಬೊಮ್ಮಾಯಿ, ಕನ್ನಡಿಗರಿಗೆ ಮುಂದೆ ಹೇಳೋದೇ ಬೇರೆ ನಡೆದುಕೊಳ್ಳೋದೇ ಬೇರೆ.  ಅವರು ಅಂತಿಮವಾಗಿ ದೆಹಲಿ ನಾಯಕರ ಮುಂದೆ ಕೈಕಟ್ಟಿ ನಿಲ್ಲುತ್ತಾರೆ ಎಂದು ವ್ಯಂಗ್ಯವಾಡಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇದೊಂದು ಹಾಸ್ಯಾಸ್ಪದ ಕಾರ್ಯಕ್ರಮ: ಸಾಧನಾ ಸಮಾವೇಶಕ್ಕೆ ಆರ್‌ ಅಶೋಕ್ ಆಕ್ರೋಶ

ಸಾಧನಾ ಸಮಾವೇಶದಲ್ಲಿ ಸಿಎಂ ಈ ಪ್ರಶ್ನೆಗೆಲ್ಲ ಉತ್ತರಿಸಬೇಕು: ಎಚ್‌ ವಿಶ್ವನಾಥ್‌

DK Shivakumar: ಗೃಹಲಕ್ಷ್ಮಿ ಹಣ ಪ್ರತೀ ತಿಂಗಳು ಕೊಡ್ತೀವಿ ಅಂತ ಹೇಳಿಲ್ಲ: ವರಸೆಯೇ ಬದಲಿಸಿದ ಡಿಕೆ ಶಿವಕುಮಾರ್

ಬಿಡದಿಯ ಮೂಕ ಬಾಲಕಿಯ ಹತ್ಯೆ ಪ್ರಕರಣಕ್ಕೆ ಬಿಗ್‌ಟ್ವಿಸ್ಟ್‌, ಸಿಸಿಟಿವಿಯಲ್ಲಿ ಸೆರೆಯಾಯಿತು ಸಾವಿನ ಅಸಲಿ ಕಾರಣ

ಏನ್ರಿ ಅದು ಕ್ಷಮೆ, ಮೊದಲು ನಡತೆಯಲ್ಲಿ ಬದಲು ಮಾಡಿಕೊಳ್ಳಿ: ಸೋಫಿಯಾ ಖುರೇಷಿ ವಿರುದ್ಧದ ಹೇಳಿಕೆಗೆ ವಿಜಯ್ ಶಾಗೆ ಗದರಿದ ಸುಪ್ರೀಂ

ಮುಂದಿನ ಸುದ್ದಿ
Show comments