Webdunia - Bharat's app for daily news and videos

Install App

ಎಸ್ ಟಿ ಸೋಮಶೇಖರ್ ಲೋಕಯುಕ್ತ ತನಿಖೆ ವಿಚಾರವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಪ್ರತಿಕ್ರಿಯೆ

Webdunia
ಸೋಮವಾರ, 19 ಸೆಪ್ಟಂಬರ್ 2022 (20:45 IST)
ಎಸ್.ಟಿ. ಸೋಮಶೇಖರ್ ಲೋಕಾಯುಕ್ತ ತನಿಖೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಾಜಿ ಸಿಎಂ ಕುಮಾರಸ್ವಾಮಿ ಹೈಕೋರ್ಟ್ ನಲ್ಲಿ ಲೋಕಯುಕ್ತ ತನಿಖೆಗೆ ಸೂಚನೆ ಕೊಟ್ಟಿದೆ. ಅವರ ವಿರುದ್ಧ FIR ಆಗಿದೆ, FIR ಮೇಲೆ ತನಿಖೆ ಪ್ರಾರಂಭ ಮಾಡುವುದಾದರೇ.ಅವರು ಮಂತ್ರಿಯಾಗಿರೋದು ಸೂಕ್ತವಲ್ಲ. ಸತ್ಯಾ ಸತ್ಯತೆಗಳನ್ನ ಮರೆಮಾಚುವ ಅವಕಾಶಗಳು ಇರುತ್ತವೆ. ಆ ಹಿನ್ನೆಲೆಯಲ್ಲಿ ರಾಜೀನಾಮೆ ನೀಡುವುದು ಸೂಕ್ತ ಎಂದಿದ್ದಾರೆ. 
ಸರ್ಕಾರದ 40% ಕಮಿಷನ್ ದಾಖಲೆ ಬಿಡುಗಡೆ ವಿಚಾರವಾಗಿ ಕುಮಾರಸ್ವಾಮಿ ಗಾಳಿಯಲ್ಲಿ ಗುಂಡು ಹಾರಿಸೋನು,  ಹಿಟ್ ಆಂಡ್ ರನ್ ಮಾಡ್ತಾರೆ ಅನ್ನೋ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ದಾಖಲೆಗಳನ್ನ ಇಟ್ಟು ಚರ್ಚೆ ಮಾಡ್ತೀನಿ, ನಾಲ್ಕು ದಿನ ನಿಮ್ಮ ಮುಂದೆ ಒಂದು ಚಟುವಟಿಕೆ ತೋರಿಸಿ ಸುಮ್ಮನೆ ಆಗೋದು ಸರಿಯಲ್ಲ. ಬಿಬಿಎಂಪಿಯಿಂದ ರಾಜಕಾಲುವೆ ಒತ್ತುವರಿ ತೆರವು ವಿಚಾರವಾಗಿ ಯುದ್ಧ ಕಾಲದಲ್ಲಿ ಶಸ್ತ್ರಾಭ್ಯಾಸ ಮಾಡುವ ಬದಲಾಗಿ. ನಾಲ್ಕೈದು ಕಡೆ ತೆರವು ಮಾಡಿ ಸುಮ್ಮನಾಗುವುದಲ್ಲ, ಕಳೆದ 25 ವರ್ಷಗಳಿಂದ ಆದ ಅನಾಹುತಗಳು, ಈಗಾದ ಅನಾಹುತ ಸರಿಪಡಿಸಲು ಕಳೆದ ಐದು ವರ್ಷಗಳಿಂದ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ತರಬೇಕು. ಜೆಡಿಎಸ್ ಕಾಲದಲ್ಲಿ ಆಗಿರುವ ನಿರ್ಧಾರ ಅಂತ ಆರೋಪ ಮಾಡಿದ್ದಾರೆ ಟೆಕ್ನಿಕಲಿ ಬೆಂಗಳೂರು ನಾಗರೀಕ ಆಗಿರುವ ಸಮಸ್ಯೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಬೇಕು. ಬೆಂಗಳೂರು ಮೂಲಭೂತ ಸೌಕರ್ಯಗಳ ಬಗ್ಗೆ ನಾನು ನಿರ್ಧಾರ ಮಾಡಿದ್ರೆ ರಾಜಕೀಯ ನಿವೃತ್ತಿ ಘೋಷಣೆ ಮಾಡ್ತೀನಿ ಎಂದು ಟಾಂಗ್ ಕೊಟ್ರು.ಇನ್ನು ಡಿ.ಕೆ.ಶಿವಕುಮಾರ್ ವಿರುದ್ಧ ಇಡಿ ತನಿಖೆ ವಿಚಾರವಾಗಿ ನಾನೊಬ್ಬ ರಾಜಕಾರಣಿ, ರೈತ, ಬ್ಯುಸಿAV್‌ಮೆನ್ ಅಂದಿದ್ದಾರೆ.
ನಾನು ಭ್ರಷ್ಟಾಚಾರ ಮಾಡಿಲ್ಲ ಅಂದಿದ್ದಾರೆ. ಅವ್ರು ಭ್ರಷ್ಟಾಚಾರ ಮಾಡದೆ ಇದ್ದಲ್ಲಿ ಈಡಿ ನೋಟಿಸ್ ಕೊಟ್ಟಿದ್ದರೂ. ಅದಕ್ಕೆ ಬಹುಶಃ ಅವರು ಉತ್ತರ ಕೊಡೋ ಸಾಮರ್ಥ್ಯ ಹೊಂದಿದ್ದಾರೆ, ಅದರಿಂದ ಹೊರಗೆ ಬರೋ ವಿಶ್ವಾಸ ಅವರಿಗೆ ಇದ್ದಾಗ ಅದರ ಬಗ್ಗೆ ಟೀಕೆ ಮಾಡೋಕೆ ಹೋಗಲ್ಲ ಅಂತ ಖಿಚಾಯಿಸಿದ್ರು. 
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments