Webdunia - Bharat's app for daily news and videos

Install App

ಕೋಲಾರ ಕ್ಷೇತ್ರದಿಂದ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪರ್ಧೆ...!

Webdunia
ಭಾನುವಾರ, 13 ನವೆಂಬರ್ 2022 (16:19 IST)
ವಿಷೇಷ ಬಸ್ ಮೂಲಕ ಸಿದ್ದರಾಮಯ್ಯ ಕೋಲಾರಕ್ಕೆ ಪ್ರಯಾಣ ಬೆಳೆಸಿದ್ದಾರೆ.ಕೋಲಾರದಲ್ಲಿಯೇ ಇಡಿ ದಿನ ಕಾರ್ಯಕ್ರಮಗಳಲ್ಲಿ ಭಾಗಿಯಾಗಲಿದ್ದಾರೆ.ಮಾಜಿ ಸ್ಪೀಕರ್ ರಮೇಶ್ ಕುಮಾರ್ , ಮಾಜಿ ಸಂಸದ ಕೆ.ಎಚ್ ಮುನಿಯಪ್ಪ ಸಿದ್ದರಾಮಯ್ಯಗೆ ಸಾಥ್ ನೀಡಿದ್ದಾರೆ.ಎಲ್ಲಾ ಸಮುದಾಯಗಳ ಮುಖಂಡರ ಜೊತೆ ಸಿದ್ದರಾಮಯ್ಯ  ಚರ್ಚೆಮಾಡಲಿದ್ದಾರೆ.ಕೋಲಾರ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುವ ಸುಳಿವನ್ನ ಈಗಾಗಲೇ ಸಿದ್ದು ನೀಡಿದ್ದಾರೆ.
 
ಕೋಲಾರಕ್ಕೆ ತೆರಳುವ ಮುನ್ನವೇ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು. ಎಲ್ಲರು ಒಟ್ಟಾಗಿ ಹೋಗಬೇಕು, ಅದಕ್ಕಾಗಿ ಬಸ್ಸಿನಲ್ಲಿ ಹೋಗ್ತಿದ್ದೇವೆ.ಕೋಲಾರದವರು ನನ್ನನ್ನು ಕರೀತೀದ್ದಾರೆ.ಅಲ್ಲಿ  ಶ್ರೀನಿವಾಸ್ ಗೌಡ ನಿಲ್ಲಲ್ಲ, ಅದಕ್ಕೆ ನೀವು ನಿಲ್ಲಿ ಅಂತಿದ್ದಾರೆ.ಅನೇಕ ಕಡೆಗಳಲ್ಲೂ ಕರೀತಿದ್ದಾರೆ.ಅದಕ್ಕಾಗಿ ಅಲ್ಲಿ ಪರಿಶೀಲನೆ ಮಾಡಲು ಕೋಲಾರಕ್ಕೆ ಹೋಗ್ತಿದ್ದೇನೆ.ಅಂತಿಮವಾಗಿ ಹೈಕಮಾಂಡ್ ಯಾವ ತೀರ್ಮಾನ ಮಾಡುತ್ತದೋ ಅಲ್ಲಿ ಸ್ಪರ್ಧೆ ಮಾಡ್ತೀನಿ .ಬಾದಾಮಿ, ವರುಣಾ, ಚಾಮರಾಜಪೇಟೆಯಲ್ಲೂ ಸ್ಪರ್ಧೆಗೆ ಒತ್ತಡ ಇದೆ.ಆದರೆ ಕೋಲಾರದಲ್ಲಿ ಜಾಸ್ತಿ ಒತ್ತಡ ಇದೆ.ಅದಕ್ಕಾಗಿ ನಾನು ಇಂದು ಅಲ್ಲಿಗೆ ಹೋಗ್ತಿದ್ದೇನೆ.ಇಂದು ಅಲ್ಲಿನ ಸ್ಥಳೀಯ ನಾಯಕರ ಜೊತೆ ಚರ್ಚಿಸಿ ಸೂಕ್ತ ತೀರ್ಮಾನ ಮಾಡ್ತೀನಿ ಎಂದ ಸಿದ್ದರಾಮಯ್ಯ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ತಿರುಮಲ ದೇವಸ್ಥಾನಕ್ಕೆ ರಾಜಮಾತೆ ಪ್ರಮೋದಾ ದೇವಿಯಿಂದ ಎರಡು ದೀಪಗಳ ದೇಣಿಗೆ

ಧರ್ಮಸ್ಥಳ ಮೂಲದ ಆಕಾಂಕ್ಷ ಸಾವು ಪ್ರಕರಣ: ಸಮಗ್ರ ತನಿಖೆಗೆ ಸಚಿವ ಗುಂಡೂರಾವ್ ಆಗ್ರಹ

ನನ್ನ ಪಾಲಿನ ಎರಡನೇ ಅಂಬೇಡ್ಕರ್‌, ಸಿಎಂ ಸಿದ್ದರಾಮಯ್ಯನವರು: ಎಚ್‌ ಆಂಜನೇಯ ಗುಣಗಾನ

ಸಹಜ ಸ್ಥಿತಿಗೆ ಮರಲಿದ ಜಮ್ಮು ಕಾಶ್ಮೀರದ ಗಡಿಭಾಗದ ಪ್ರದೇಶಗಳು, ಶಾಲೆಗಳು ಮತ್ತೇ ಆರಂಭ

ಪಾಕಿಸ್ತಾನಕ್ಕೆ ಬೇಹುಗಾರಿಕೆ ಮಾಡಲು ಹೋಗಿ ಸಿಕ್ಕಿಬಿದ್ದವರ ಸಂಖ್ಯೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments